23.7 C
ಪುತ್ತೂರು, ಬೆಳ್ತಂಗಡಿ
April 24, 2026
ಪೊಲೀಸ್ಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ಎಸ್ ಐಟಿಗೆ ಹಸ್ತಾಂತರ

ಬೆಳ್ತಂಗಡಿ: ಅನನ್ಯ ಭಟ್ ಎಂಬ ಹೆಸರಿನ ವೈದ್ಯಕೀಯ ವಿಧ್ಯಾರ್ಥಿನಿಯು 2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಕಣ್ಮರೆಯಾಗಿರುವ ಬಗ್ಗೆ ಯುವತಿಯ ತಾಯಿ ಸುಜಾತಾ ಭಟ್ ಜು.15 ರಂದು ಧರ್ಮಸ್ಥಳ ಠಾಣೆಯಲ್ಲಿ ನೀಡಿದ್ದ ದೂರು ಅರ್ಜಿಯನ್ನು No:175/PTN/DPS/2025 ರಂತೆ ಸ್ವಿಕರಿಸಲಾಗಿದ್ದು, ಸದ್ರಿ ದೂರು ಅರ್ಜಿಯನ್ನು ಡಿ.ಜಿ & ಐ.ಜಿ.ಪಿ ರವರು ಆ.19 ರಂದು ನೀಡಿದ ಆದೇಶದ ಮೇರೆಗೆ ಮುಂದಿನ ವಿಚಾರಣೆಗಾಗಿ ವಿಶೇಷ ತನಿಖಾ ತಂಡ ( SIT )ಕ್ಕೆ ಹಸ್ತಾಂತರಿಸಲಾಗಿರುತ್ತದೆ.

Related posts

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

Suddi Udaya

ನಾವರ: ಮನೆಗೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಮಾ.27: ಮುಳಿಯದಲ್ಲಿ ಡೈಮಂಡ್ ಫೆಸ್ಟ್-50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya

ನಡ ಪ್ರೌಢ ಶಾಲೆ ಹಾಗೂ ಕಾಲೇಜಿಗೆ ನುಗ್ಗಿದ ಕಳ್ಳರು: ಸಿಸಿ ಕ್ಯಾಮರ ಹಾಗೂ ದಾಖಲೆ ಪತ್ರಗಳಿಗೆ ಹಾನಿ

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya
error: Content is protected !!