23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ (ರಿ) ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯದ ಮೀಯರು ಒಕ್ಕೂಟದ ಅರ್ಚನಾ ತಂಡದ ಸದಸ್ಯರಾದ ಹಮೀದ್ ರವರ ಅತ್ತೆಗೆ ಪಾಶ್ವವಾಯು ಅನಾರೋಗ್ಯ ಸಮಸ್ಯೆ ಆಗಿದ್ದು ನಡೆದಾಡಲು ಅಸಾಧ್ಯವಾಗಿದ್ದು ಇವರಿಗೆ ದೈನಂದಿನ ಕೆಲಸಗಳಿಗೆ ಪೂರಕವಾಗಿ ವೀಲ್ ಚೇರ್ ನ್ನು ಪುದುವೆಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಪೂರ್ಣಾಕ್ಷ ಬಿ ರವರು ವಿತರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಯೋಜನಾಧಿಕಾರಿ ಯಶೋಧರ ಕೆ, ಮೀಯಾರು ಒಕ್ಕೂಟದ ಅಧ್ಯಕ್ಷೆ ಅಪೂರ್ವ , ಉಪಾಧ್ಯಕ್ಷ ಸಜೀವ್ ಹಾಗೂ ನಿಕಟ ಪೂರ್ವ ಪದಾಧಿಕಾರಿ ತಿಮ್ಮ.ಕೆ, ವಲಯ ಮೇಲ್ವಿಚಾರಕರಾದ ರವೀಂದ್ರ ಬಿ ಹಾಗೂ ಸೇವಾಪ್ರತಿನಿಧಿ ಚೈತ್ರ ಉಪಸ್ಥಿತರಿದ್ದರು.

Related posts

ಸಂಬೋಳ್ಯದ ಸುಮಂತ್ ಸಾವಿನ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಡಿ: ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ ಪತ್ರಿಕಾ ಹೇಳಿಕೆ

Suddi Udaya

ಹತ್ಯಡ್ಕ: ನಾವಳೆಯಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಸುಮಾರು 40ಕ್ಕೂ ಹೆಚ್ಚು ಗಣೇಶೋತ್ಸವದಲ್ಲಿ ಪಾಲ್ಗೊಂಡ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya

ಬಂಟ್ವಾಳದಲ್ಲಿ ನಡೆದ ಕೊಲೆಯತ್ನ ಪ್ರಕರಣ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಧಮ೯ಸ್ಥಳದಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು

Suddi Udaya

ಬೈಂದೂರು ಉತ್ಸವ: ಸೇವಾಭಾರತಿ ತಂಡ ಭಾಗಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಕಛೇರಿಗೆ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ-ಭಾರತ್ ಬ್ಯಾಂಕಿನ‌ ಅಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣರವರಿಗೆ ಶ್ರೀ ಗುರುದೇವ ಸೊಸೈಟಿಯಿಂದ ಗೌರವಾರ್ಪಣೆ

Suddi Udaya
error: Content is protected !!