July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ (ರಿ) ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯದ ಮೀಯರು ಒಕ್ಕೂಟದ ಅರ್ಚನಾ ತಂಡದ ಸದಸ್ಯರಾದ ಹಮೀದ್ ರವರ ಅತ್ತೆಗೆ ಪಾಶ್ವವಾಯು ಅನಾರೋಗ್ಯ ಸಮಸ್ಯೆ ಆಗಿದ್ದು ನಡೆದಾಡಲು ಅಸಾಧ್ಯವಾಗಿದ್ದು ಇವರಿಗೆ ದೈನಂದಿನ ಕೆಲಸಗಳಿಗೆ ಪೂರಕವಾಗಿ ವೀಲ್ ಚೇರ್ ನ್ನು ಪುದುವೆಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಪೂರ್ಣಾಕ್ಷ ಬಿ ರವರು ವಿತರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಯೋಜನಾಧಿಕಾರಿ ಯಶೋಧರ ಕೆ, ಮೀಯಾರು ಒಕ್ಕೂಟದ ಅಧ್ಯಕ್ಷೆ ಅಪೂರ್ವ , ಉಪಾಧ್ಯಕ್ಷ ಸಜೀವ್ ಹಾಗೂ ನಿಕಟ ಪೂರ್ವ ಪದಾಧಿಕಾರಿ ತಿಮ್ಮ.ಕೆ, ವಲಯ ಮೇಲ್ವಿಚಾರಕರಾದ ರವೀಂದ್ರ ಬಿ ಹಾಗೂ ಸೇವಾಪ್ರತಿನಿಧಿ ಚೈತ್ರ ಉಪಸ್ಥಿತರಿದ್ದರು.

Related posts

ಡಾ. ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅಮಿತ್ ಷಾ ವಿವಾದಾತ್ಮಕ ಹೇಳಿಕೆ ಹಾಗೂ ಸಚಿವೆ ವಿರುದ್ಧ ಸಿ.ಟಿ ರವಿ ಹೇಳಿಕೆ ವಿರೋಧಿಸಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

Suddi Udaya

ಬ್ಲಾಕ್ ಜಾಕ್ ಪ್ರೊಡಕ್ಟ್ ಪಿಚ್ಚಿಂಗ್ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಪ್ರತಿಭಟನೆಗೆ ಪೊಲೀಸರಿಂದ ಅನುಮತಿ ನಿರಾಕರಣೆ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ರಾಜ್ಯ ಮಟ್ಟದ ಮಹಿಳೆಯರ ತ್ರೋಬಾಲ್ ಪಂದ್ಯಾಟ : ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಮೇ 20: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ: ಅಳದಂಗಡಿಯಲ್ಲಿ ರೋಡ್ ಶೋ, ವಿಜಯೋತ್ಸವ- ಸಂದೀಪ್ ನೀರಲ್ಕೆ

Suddi Udaya
error: Content is protected !!