22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಪ್ರಶಸ್ತಿ

ಬೆಳ್ತಂಗಡಿ: ಮೌಲೆ ಶೋಟೋಕಾನ್ ಕರಾಟೆ ಡೊ ಅಸೋಸಿಯೇಷನ್‌, ಇಂಡಿಯಾ, ಆಯೋಜಿಸಿದ 6ನೇ ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯು ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು.

ಈ ಪಂದ್ಯಾವಳಿಯಲ್ಲಿ ಉಜಿರೆಯ ಮೋಹನ್ ಭಾಗವಹಿಸಿ ಬ್ಲಾಕ್ ಬೆಲ್ಟ್ 21ವಯೋಮಾನ ಕುಮಿಟೆ ವಿಭಾಗದಲ್ಲಿ ಪ್ರಥಮ ಹಾಗೂ ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಇವರು ಉಜಿರೆಯ ಕುಂಜರ್ಪ ನಿವಾಸಿ ಶ್ರೀಮತಿ ವೇದಾವತಿ ಮತ್ತು ದಿ. ಆನಂದ ಪೂಜಾರಿ ರವರ ಪುತ್ರರಾಗಿರುತ್ತಾರೆ.

ನಿಟ್ಟೆ ಎನ್.ಎಂ.ಎ.ಎಂ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ತೃತೀಯ ವರ್ಷದ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಶಿಹಾನ್‌ ಅಬ್ದುಲ್ ರಹ್ಮಾನ್ ರವರೊಂದಿಗೆ ತರಬೇತಿಯನ್ನು ಪಡೆದಿರುತ್ತಾರೆ.

Related posts

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆ ಪದವಿ/ ಪದವಿ ಪೂರ್ವ ವಿಭಾಗದ ಬಾಲಕಿಯರ ಸ್ಥಳೀಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ

Suddi Udaya

ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಒಟ್ಟು 11 ಕೆಜಿ 365 ಗ್ರಾಂ ಗಾಂಜಾ ಹಾಗೂ 42.57 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತುಗಳ ವಿಲೇವಾರಿ

Suddi Udaya

ಡಾಮರೀಕರಣ ಭಾಗ್ಯಕ್ಕಾಗಿ ಕಾಯುತ್ತಿರುವ ಬಂಗೇರಕಟ್ಟೆ- ನೆತ್ತರ ರಸ್ತೆ

Suddi Udaya

ಎಕ್ಸೆಲ್ ಗುರುವಾಯನಕೆರೆಗೆ 15 ಲಕ್ಷ ಲೀಟರ್ ಸಾಮರ್ಥ್ಯದ ಎಸ್ ಟಿ ಪಿ ರಚನೆಗೆ ಭೂಮಿ ಪೂಜೆ

Suddi Udaya

ಉಜಿರೆ: ಕಾಲೇಜು ರೋಡಿನ ಡಿವೈಡರಿಗೆ ಗುದ್ದಿದ ಕಾರು- ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಬಾರ್ಯ: ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ

Suddi Udaya
error: Content is protected !!