September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಪ್ರಶಸ್ತಿ

ಬೆಳ್ತಂಗಡಿ: ಮೌಲೆ ಶೋಟೋಕಾನ್ ಕರಾಟೆ ಡೊ ಅಸೋಸಿಯೇಷನ್‌, ಇಂಡಿಯಾ, ಆಯೋಜಿಸಿದ 6ನೇ ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯು ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು.

ಈ ಪಂದ್ಯಾವಳಿಯಲ್ಲಿ ಉಜಿರೆಯ ಮೋಹನ್ ಭಾಗವಹಿಸಿ ಬ್ಲಾಕ್ ಬೆಲ್ಟ್ 21ವಯೋಮಾನ ಕುಮಿಟೆ ವಿಭಾಗದಲ್ಲಿ ಪ್ರಥಮ ಹಾಗೂ ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಇವರು ಉಜಿರೆಯ ಕುಂಜರ್ಪ ನಿವಾಸಿ ಶ್ರೀಮತಿ ವೇದಾವತಿ ಮತ್ತು ದಿ. ಆನಂದ ಪೂಜಾರಿ ರವರ ಪುತ್ರರಾಗಿರುತ್ತಾರೆ.

ನಿಟ್ಟೆ ಎನ್.ಎಂ.ಎ.ಎಂ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ತೃತೀಯ ವರ್ಷದ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಶಿಹಾನ್‌ ಅಬ್ದುಲ್ ರಹ್ಮಾನ್ ರವರೊಂದಿಗೆ ತರಬೇತಿಯನ್ನು ಪಡೆದಿರುತ್ತಾರೆ.

Related posts

ತಾಲೂಕು ಮಟ್ಟದ ಸ್ಪರ್ಧೆ: ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಉಪನ್ಯಾಸಮಾಲೆ-5 ಕಾರ್ಯಕ್ರಮ

Suddi Udaya

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ”

Suddi Udaya

ಪದ್ಮುಂಜ: ನೀಲಯ ನಲ್ಕೆ ನಿಧನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್: ಅತ್ಯುತ್ತಮ ವಲಯ ಪ್ರಶಸ್ತಿಯಲ್ಲಿ ಬೆಳ್ತಂಗಡಿ ವಲಯ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya
error: Content is protected !!