27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.21 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ ಗುರುವಾಯನಕೆರೆಯಿಂದ ಬೆಳ್ತಂಗಡಿ ೩೩ಕೆವಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸಲು, ಪುಂಜಾಲಕಟ್ಟೆ ಹೊಸ 11ಕೆವಿ ಫೀಡರಿನ ಕಾಮಗಾರಿಯನ್ನು ನಿರ್ವಹಿಸಲು, ಶಿರ್ಲಾಲು ಹೊಸ 11 ಕೆವಿ ಫೀಡರಿನ ಕಾಮಗಾರಿಯನ್ನು ನಿರ್ವಹಿಸಲು, 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ

ಬೆಳ್ತಂಗಡಿ ಪೇಟೆ, ಸಂತೆಕಟ್ಟೆ, ಲಾಯಿಲ, ಬಂಗಾಡಿ, ಇಂದಬೆಟ್ಟು, ಕೊಲ್ಲಿ, ಕೊಯ್ಯೂರು, ಗುರುವಾಯನಕೆರೆ, ಗೇರುಕಟ್ಟೆ, ಪಡಂಗಡಿ, ಸೋಣಂದೂರು, ಕುವೆಟ್ಟು, ಅಳದಂಗಡಿ, ನಾರಾವಿ, ಉಜಿರೆ, ಬೆಳಾಲು, ಧರ್ಮಸ್ಥಳ, ಕನ್ಯಾಡಿ, ಪುದುವೆಟ್ಟು, ಶಿಶಿಲ, ಶಿಬಾಜೆ, ಕೊಕ್ಕಡ, ಅರಸಿನಮಕ್ಕಿ ಹಾಗೂ ಆಸುಪಾಸು ಪ್ರದೇಶಗಳಲ್ಲಿ ಆ.21ರಂದು ಬೆಳಿಗ್ಗೆ ಗಂಟೆ 10.೦೦ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದಿಂದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ಕಲಾ ಸಿಂಚನ 2025: ಅನುಗ್ರಹ ಪ್ರೌಢ ಶಾಲಾ ವಿದ್ಯಾರ್ಥಿನಿಯರಿಗೆ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಅಪರ ಸರ್ಕಾರಿ ವಕೀಲರಾಗಿ ಮನೋಹರ ಕುಮಾರ್ ನೇಮಕ

Suddi Udaya

ನಾವೂರು ಗ್ರಾಮ ಪಂಚಾಯತ್ ನಲ್ಲಿ ರೈತರಿಗೆ ಒಂದು ದಿನದ ಕೃಷಿ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ : ದ್ವಿಚಕ್ರ ವಾಹನಗಳು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ

Suddi Udaya
error: Content is protected !!