23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.21 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ ಗುರುವಾಯನಕೆರೆಯಿಂದ ಬೆಳ್ತಂಗಡಿ ೩೩ಕೆವಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸಲು, ಪುಂಜಾಲಕಟ್ಟೆ ಹೊಸ 11ಕೆವಿ ಫೀಡರಿನ ಕಾಮಗಾರಿಯನ್ನು ನಿರ್ವಹಿಸಲು, ಶಿರ್ಲಾಲು ಹೊಸ 11 ಕೆವಿ ಫೀಡರಿನ ಕಾಮಗಾರಿಯನ್ನು ನಿರ್ವಹಿಸಲು, 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ

ಬೆಳ್ತಂಗಡಿ ಪೇಟೆ, ಸಂತೆಕಟ್ಟೆ, ಲಾಯಿಲ, ಬಂಗಾಡಿ, ಇಂದಬೆಟ್ಟು, ಕೊಲ್ಲಿ, ಕೊಯ್ಯೂರು, ಗುರುವಾಯನಕೆರೆ, ಗೇರುಕಟ್ಟೆ, ಪಡಂಗಡಿ, ಸೋಣಂದೂರು, ಕುವೆಟ್ಟು, ಅಳದಂಗಡಿ, ನಾರಾವಿ, ಉಜಿರೆ, ಬೆಳಾಲು, ಧರ್ಮಸ್ಥಳ, ಕನ್ಯಾಡಿ, ಪುದುವೆಟ್ಟು, ಶಿಶಿಲ, ಶಿಬಾಜೆ, ಕೊಕ್ಕಡ, ಅರಸಿನಮಕ್ಕಿ ಹಾಗೂ ಆಸುಪಾಸು ಪ್ರದೇಶಗಳಲ್ಲಿ ಆ.21ರಂದು ಬೆಳಿಗ್ಗೆ ಗಂಟೆ 10.೦೦ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಮೇಲಂತಬೆಟ್ಟು ಗ್ರಾ. ಪಂ. ನಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಮಡಂತ್ಯಾರು: ಪ್ರಶಿಕ್ಷಣ ವರ್ಗ – ಹಿಂದೂ ಸಂಗಮ ಕಾರ್ಯಕ್ರಮ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಿಬರಾಜೆ ಅಂಗನವಾಡಿ ಕೇಂದ್ರದ ಆವರಣ ಗೋಡೆ ರಚನೆಗೆ ರೂ.30 ಸಾವಿರ ಅನುದಾನ

Suddi Udaya

ಗುರಿಪಳ್ಳ: ರಸ್ತೆಯ ಬದಿಯ ಚರಂಡಿಗೆ ಬಿದ್ದ ಬೈಕ್

Suddi Udaya

ಶಾಸಕ ಪೂಂಜರ ಕಚೇರಿ ಶ್ರಮಿಕಕ್ಕೆ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಭೇಟಿ

Suddi Udaya

ಶಿಬಾಜೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya
error: Content is protected !!