22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ || : ಡಾ. ಡಿ.ವೀರೇಂದ್ರ ಹೆಗ್ಗಡೆ ಯವರಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕನ್ಯಾಡಿ 2 ಇದರ ಆಶ್ರಯದಲ್ಲಿ ಕನ್ಯಾಡಿ ಶಾಲಾ ಆವರಣದಲ್ಲಿ ನಡೆಯುವ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆ ಮಾಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಅಧ್ಯಕ್ಷರಾದ ರಾಜೇಶ್ ಪಿ., ಕಾರ್ಯದರ್ಶಿ ಗಣೇಶ್ ಗೌಡ ಬಜಿಲ ಉಪಾಧ್ಯಕ್ಷರಾದ ಅರುಣ್ ನಾಯ್ಕ ನೆಲ್ಲಿಗುಡ್ಡೆ, ಸಹಕಾರ್ಯದರ್ಶಿ ವಿದ್ಯಾಧರ ರೈ ಪಜಿರಡ್ಕ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಚೇತನ್ ಗುಡಿಗಾರ್ ಅಲೆಕ್ಕಿ, ಕಾರ್ಯಾಧ್ಯಕ್ಷ ಗೋವಿಂದ ಸುವರ್ಣ ಪೊಂಗಾರು, ಉಪಾಧ್ಯಕ್ಷರಾದ ವಸಂತ್ ನಾಯ್ಕ, ಸುಂದರ ಗೌಡ ಬಜಿಲ, ಸಮಿತಿಯ ಪ್ರಮುಖರಾದ ಸುದರ್ಶನ್ ಕನ್ಯಾಡಿ, ಪ್ರಭಾಕರ ಗೌಡ, ರಾಧೇಶ್ ಗೌಡ ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಆಟೋಮೊಬೈಲ್ ಪ್ರಯೋಗಾಲಯದ ಉದ್ಘಾಟನೆ

Suddi Udaya

ತೋಟತ್ತಾಡಿ: ದೊರ್ತಾಡಿ ನಿವಾಸಿ ಶಿವಣ್ಣ ಕುಂಬಾರ ನಿಧನ

Suddi Udaya

ಧರ್ಮಸ್ಥಳದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ “ನೆನಪುಗಳ ನೇವರಿಕೆ” ಪುಸ್ತಕ ಬಿಡುಗಡೆ

Suddi Udaya

ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಾದ ಎಲ್ಲರಿಗೂ ಅಭಿನಂದನೆಗಳು – ಹರೀಶ್ ಪೂಂಜ

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ತಣ್ಣೀರುಪಂತ: ಪಾಲೇದು ಪರಿಸರದಲ್ಲಿ ಕಾಡುಕೋಣ ಓಡಾಟ

Suddi Udaya
error: Content is protected !!