September 6, 2026
ಪೊಲೀಸ್ಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ಎಸ್ ಐಟಿಗೆ ಹಸ್ತಾಂತರ

ಬೆಳ್ತಂಗಡಿ: ಅನನ್ಯ ಭಟ್ ಎಂಬ ಹೆಸರಿನ ವೈದ್ಯಕೀಯ ವಿಧ್ಯಾರ್ಥಿನಿಯು 2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಕಣ್ಮರೆಯಾಗಿರುವ ಬಗ್ಗೆ ಯುವತಿಯ ತಾಯಿ ಸುಜಾತಾ ಭಟ್ ಜು.15 ರಂದು ಧರ್ಮಸ್ಥಳ ಠಾಣೆಯಲ್ಲಿ ನೀಡಿದ್ದ ದೂರು ಅರ್ಜಿಯನ್ನು No:175/PTN/DPS/2025 ರಂತೆ ಸ್ವಿಕರಿಸಲಾಗಿದ್ದು, ಸದ್ರಿ ದೂರು ಅರ್ಜಿಯನ್ನು ಡಿ.ಜಿ & ಐ.ಜಿ.ಪಿ ರವರು ಆ.19 ರಂದು ನೀಡಿದ ಆದೇಶದ ಮೇರೆಗೆ ಮುಂದಿನ ವಿಚಾರಣೆಗಾಗಿ ವಿಶೇಷ ತನಿಖಾ ತಂಡ ( SIT )ಕ್ಕೆ ಹಸ್ತಾಂತರಿಸಲಾಗಿರುತ್ತದೆ.

Related posts

ಭಾರೀ ಮಳೆ ಹಿನ್ನೆಲೆ: ನಾಳೆ(ಆ.18)ದ.ಕ. ಜಿಲ್ಲಾ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

Suddi Udaya

ಸೋಮಂತಡ್ಕ: ನಿಯಂತ್ರಣ ತಪ್ಪಿ ಚರಂಡಿಗೆ ಗುದ್ದಿದ ಕೆಎಸ್ಆರ್ ಟಿಸಿ ಬಸ್

Suddi Udaya

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಗುರುರಾಜ್ ಗುರಿಪಳ್ಳ, ಕಾರ್ಯದರ್ಶಿಯಾಗಿ ಮಧುರ ರಾಘವ ಆಯ್ಕೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ರಕ್ಷಿತ್ ಶಿವರಾಂರವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಗೊಂಡ ಅಳದಂಗಡಿಯ ಯುವಸಮೂಹ

Suddi Udaya
error: Content is protected !!