23.5 C
ಪುತ್ತೂರು, ಬೆಳ್ತಂಗಡಿ
June 8, 2026
ಶಾಲಾ ಕಾಲೇಜು

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸಧ್ಭಾವನಾ ದಿನಾಚರಣೆ

ಬೆಳ್ತಂಗಡಿ :
ಕರ್ನಾಟಕ ಸರ್ಕಾರದ ಆದೇಶದಂತೆ ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್- ರೇಂಜರ್ಸ್ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆ ಯಲ್ಲಿ ಸಧ್ಭಾವನಾ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ವಿಷ್ಣುಪ್ರಕಾಶ್ ಎಂ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿಗಳಾದ ದಿನೇಶ್, ಶ್ರಾವ್ಯ ಮತ್ತು ರೋವರ್ಸ್ ಲೀಡರ್ ಬೆಳಿಯಪ್ಪ ಕೆ, ರೇಂಜರ್ಸ್ ಲೀಡರ್ ಶ್ರೀಮತಿ ರಕ್ಷಾ ಉಪಸ್ಥಿತರಿದ್ದರು.

Related posts

ಓಡಿಲ್ನಾಳ ಸ.ಉ.ಪ್ರಾ‌. ಶಾಲಾ ವಾರ್ಷಿಕೋತ್ಸವ ‘ಸಾಂಸ್ಕ್ರತಿಕ ಸಿಂಚನ’

Suddi Udaya

ಕೆಪಿಎಸ್ ಪುಂಜಾಲಕಟ್ಟೆ, ಸೃಷ್ಟಿ ಟಿoಕರಿಂಗ್ ಪ್ರಯೋಗಾಲಯ ಉದ್ಘಾಟನೆ

Suddi Udaya

ನಾರಾವಿ: ಸಂತ ಅಂತೋನಿ ಪದವಿ ಪೂರ್ವ ಕಾಲೇಜಿಗೆ ಶೇ.97.82 ಫಲಿತಾಂಶ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಗೆ ಶೇ. 88.2 ಫಲಿತಾಂಶ

Suddi Udaya

ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.97.43 ಫಲಿತಾಂಶ

Suddi Udaya

ಬದನಾಜೆ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟೀಯ ಸುರಕ್ಷತಾ ಸಪ್ತಾಹ ಆಚರಣೆ

Suddi Udaya
error: Content is protected !!