23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ :ಹರೀಶ್ ಪೂಂಜಾ ಅಭಿಮಾನಿ ಬಳಗದಿಂದ ಶಾಲಾ ಮಕ್ಕಳಿಗೆ ಪೆನ್ ವಿತರಣೆ

ಶಿಶಿಲ : ಶಾಸಕ ಹರೀಶ್ ಪೂಂಜಾ ಹುಟ್ಟುಹಬ್ಬ ಆಚರಣೆಯು ಅಭಿಮಾನಿ ವಲಯದಲ್ಲಿ ನಡೆದಿದ್ದು ಆ ಪ್ರಯುಕ್ತ ಶಿಶಿಲ ಹರೀಶ್ ಪೂಂಜಾ ಅಭಿಮಾನಿ ಬಳಗದಿಂದ ಗ್ರಾಮದ ಎಲ್ಲಾ ಶಾಲಾ ಮಕ್ಕಳಿಗೆ ಉಚಿತವಾಗಿ ಪೆನ್ ವಿತರಿಸಿದರು.

ಈ ಸಂದರ್ಭದಲ್ಲಿ ಅಭಿಮಾನಿ ಬಳಗದ ಗ್ರಾಮ ಪಂಚಾಯತ್ ಅಧ್ಯಕ್ಷ ಸುಧೀನ್ ಡಿ, ಕರುಣಾಕರ ಶಿಶಿಲ, ಶೀನಪ್ಪ ಮುಚ್ಚಿರಡ್ಕ, ಲಕ್ಷ್ಮೀ ಕಾಂತ್ ಅಮ್ಮುಡಂಗೆ, ರಾಧಾಕೃಷ್ಣ ಗೌಡ ಗುತ್ತು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿ ನಾಪತ್ತೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನಕ್ಕೆ ಶಿವಪ್ಪ ಪೂಜಾರಿ ಕುಟುಂಬಸ್ಥರಿಂದ “ಬೆಳ್ಳಿಯ ಹೂವಿನ” ಮಾಲೆ ಸಮರ್ಪಣೆ

Suddi Udaya

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಉದ್ಘಾಟನೆ

Suddi Udaya

ಕಲ್ಮಂಜ: ಉಳ್ಳಾಯ ಉಳ್ಳಾಲ್ತಿ ದೈವಸ್ಥಾನ ಪರಾರಿ ಮಜಲ್ ಗುಂಡ ಇದರ ನೂತನ ದೇಗುಲದ ಶಿಲಾನ್ಯಾಸ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಒರಿಂಟೇಷನ್ ಕಾರ್ಯಕ್ರಮ

Suddi Udaya

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya
error: Content is protected !!