July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.21 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ ಗುರುವಾಯನಕೆರೆಯಿಂದ ಬೆಳ್ತಂಗಡಿ ೩೩ಕೆವಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸಲು, ಪುಂಜಾಲಕಟ್ಟೆ ಹೊಸ 11ಕೆವಿ ಫೀಡರಿನ ಕಾಮಗಾರಿಯನ್ನು ನಿರ್ವಹಿಸಲು, ಶಿರ್ಲಾಲು ಹೊಸ 11 ಕೆವಿ ಫೀಡರಿನ ಕಾಮಗಾರಿಯನ್ನು ನಿರ್ವಹಿಸಲು, 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ

ಬೆಳ್ತಂಗಡಿ ಪೇಟೆ, ಸಂತೆಕಟ್ಟೆ, ಲಾಯಿಲ, ಬಂಗಾಡಿ, ಇಂದಬೆಟ್ಟು, ಕೊಲ್ಲಿ, ಕೊಯ್ಯೂರು, ಗುರುವಾಯನಕೆರೆ, ಗೇರುಕಟ್ಟೆ, ಪಡಂಗಡಿ, ಸೋಣಂದೂರು, ಕುವೆಟ್ಟು, ಅಳದಂಗಡಿ, ನಾರಾವಿ, ಉಜಿರೆ, ಬೆಳಾಲು, ಧರ್ಮಸ್ಥಳ, ಕನ್ಯಾಡಿ, ಪುದುವೆಟ್ಟು, ಶಿಶಿಲ, ಶಿಬಾಜೆ, ಕೊಕ್ಕಡ, ಅರಸಿನಮಕ್ಕಿ ಹಾಗೂ ಆಸುಪಾಸು ಪ್ರದೇಶಗಳಲ್ಲಿ ಆ.21ರಂದು ಬೆಳಿಗ್ಗೆ ಗಂಟೆ 10.೦೦ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ನೇತೃತ್ವದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಶಿಶಿಲ ಸ.ಉ. ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಕಾಮಗಾರಿ ಬಗ್ಗೆ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಬದುಕು ಕಟ್ಟೋಣ ತಂಡದಿಂದ ಸಮಾಲೋಚನಾ ಸಭೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya

ಪುತ್ತಿಲ ಕಲಾಯ ಗುತ್ತುವಿನಲ್ಲಿ ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣೆ ಮತ್ತು ಪುಸ್ತಕ ಪ್ರಸ್ತುತಿ ಹಾಗೂ ಸಾವಿರದ ಸಾಧಕರು ಕಾರ್ಯಕ್ರಮ

Suddi Udaya

ತಣ್ಣೀರುಪಂತ ವಲಯ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತುರ್ತು ಸ್ಪಂದನೆ: ನಡ ಸ.ಹಿ.ಪ್ರಾ. ಶಾಲೆಯ ಮೇಲ್ಛಾವಣಿ ದುರಸ್ಥಿ ಕಾರ್ಯ

Suddi Udaya
error: Content is protected !!