ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.21 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ ಗುರುವಾಯನಕೆರೆಯಿಂದ ಬೆಳ್ತಂಗಡಿ ೩೩ಕೆವಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸಲು, ಪುಂಜಾಲಕಟ್ಟೆ ಹೊಸ 11ಕೆವಿ ಫೀಡರಿನ ಕಾಮಗಾರಿಯನ್ನು ನಿರ್ವಹಿಸಲು, ಶಿರ್ಲಾಲು ಹೊಸ 11 ಕೆವಿ ಫೀಡರಿನ ಕಾಮಗಾರಿಯನ್ನು ನಿರ್ವಹಿಸಲು, 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ

ಬೆಳ್ತಂಗಡಿ ಪೇಟೆ, ಸಂತೆಕಟ್ಟೆ, ಲಾಯಿಲ, ಬಂಗಾಡಿ, ಇಂದಬೆಟ್ಟು, ಕೊಲ್ಲಿ, ಕೊಯ್ಯೂರು, ಗುರುವಾಯನಕೆರೆ, ಗೇರುಕಟ್ಟೆ, ಪಡಂಗಡಿ, ಸೋಣಂದೂರು, ಕುವೆಟ್ಟು, ಅಳದಂಗಡಿ, ನಾರಾವಿ, ಉಜಿರೆ, ಬೆಳಾಲು, ಧರ್ಮಸ್ಥಳ, ಕನ್ಯಾಡಿ, ಪುದುವೆಟ್ಟು, ಶಿಶಿಲ, ಶಿಬಾಜೆ, ಕೊಕ್ಕಡ, ಅರಸಿನಮಕ್ಕಿ ಹಾಗೂ ಆಸುಪಾಸು ಪ್ರದೇಶಗಳಲ್ಲಿ ಆ.21ರಂದು ಬೆಳಿಗ್ಗೆ ಗಂಟೆ 10.೦೦ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಚಾರ್ಮಾಡಿ ಸಾರ್ವಜನಿಕ ಹಿಂದೂ ರುದ್ರ ಭೂಮಿಯ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಶಾಸಕ ಹರೀಶ್ ಪೂಂಜರಿಂದ ಭರವಸೆ

Suddi Udaya

ನೆರಿಯ: ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಮನೆ ಸಂಪೂರ್ಣ ಹಾನಿ

Suddi Udaya

ಉಜಿರೆ : ಅಮರ ಕವಿ ವಾಲ್ಮೀಕಿ ವಿಶೇಷ ಉಪನ್ಯಾಸ

Suddi Udaya

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Suddi Udaya

ಪುದುವೆಟ್ಟು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya
error: Content is protected !!