25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.21 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ ಗುರುವಾಯನಕೆರೆಯಿಂದ ಬೆಳ್ತಂಗಡಿ ೩೩ಕೆವಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸಲು, ಪುಂಜಾಲಕಟ್ಟೆ ಹೊಸ 11ಕೆವಿ ಫೀಡರಿನ ಕಾಮಗಾರಿಯನ್ನು ನಿರ್ವಹಿಸಲು, ಶಿರ್ಲಾಲು ಹೊಸ 11 ಕೆವಿ ಫೀಡರಿನ ಕಾಮಗಾರಿಯನ್ನು ನಿರ್ವಹಿಸಲು, 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ

ಬೆಳ್ತಂಗಡಿ ಪೇಟೆ, ಸಂತೆಕಟ್ಟೆ, ಲಾಯಿಲ, ಬಂಗಾಡಿ, ಇಂದಬೆಟ್ಟು, ಕೊಲ್ಲಿ, ಕೊಯ್ಯೂರು, ಗುರುವಾಯನಕೆರೆ, ಗೇರುಕಟ್ಟೆ, ಪಡಂಗಡಿ, ಸೋಣಂದೂರು, ಕುವೆಟ್ಟು, ಅಳದಂಗಡಿ, ನಾರಾವಿ, ಉಜಿರೆ, ಬೆಳಾಲು, ಧರ್ಮಸ್ಥಳ, ಕನ್ಯಾಡಿ, ಪುದುವೆಟ್ಟು, ಶಿಶಿಲ, ಶಿಬಾಜೆ, ಕೊಕ್ಕಡ, ಅರಸಿನಮಕ್ಕಿ ಹಾಗೂ ಆಸುಪಾಸು ಪ್ರದೇಶಗಳಲ್ಲಿ ಆ.21ರಂದು ಬೆಳಿಗ್ಗೆ ಗಂಟೆ 10.೦೦ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಉಜಿರೆ: ಅನಾರೋಗ್ಯದಿಂದ ಬಳಲುತ್ತಿರುವ ರಕ್ಷಿತ್ ರಾಜ್ ರವರ ಚಿಕಿತ್ಸೆಗೆ ಕರಿಗಂಧ ಸೇವಾ ಟ್ರಸ್ಟ್ ನಿಂದ ಧನಸಹಾಯ

Suddi Udaya

ಆಗಸ್ಟ್ 18: ಹೊಕ್ಕಾಡಿಗೋಳಿ ಫ್ರೆಂಡ್ಸ್ ಆಶ್ರಯದಲ್ಲಿ “ಕೆಸರ್ದ ಕಂಡೊಡು ಗೊಬ್ಬುದ ಗಮ್ಮತ್”

Suddi Udaya

ಸುವರ್ಣಮಹೋತ್ಸವ ಸಂಭ್ರಮದಲ್ಲಿ ಸಾಲಿಗ್ರಾಮ ಮಕ್ಕಳ ಮೇಳ: ಧರ್ಮಸ್ಥಳದಲ್ಲಿ ಸುವರ್ಣ ಪರ್ವ ಉದ್ಘಾಟನೆ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಮಡಂತ್ಯಾರು ಪುಂಜಾಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹದಗೆಟ್ಟಿರುವ ರಸ್ತೆಯ ಶ್ರಮದಾನ

Suddi Udaya
error: Content is protected !!