25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಕಾಮಧೇನು ಗೋಶಾಲೆಗೆ ಡಾ. ಪ್ರಸನ್ನ ಹೆಬ್ಬಾರ್ ಭೇಟಿ

ಕೊಕ್ಕಡ: ಸೌತಡ್ಕ ಶ್ರೀ ಕಾಮಧೇನು ಗೋಶಾಲೆಗೆ ಕೊಯಿಲ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರದ ಉಪನಿರ್ದೇಶಕ ಡಾ. ಪ್ರಸನ್ನ ಹೆಬ್ಬಾರ್ ರವರು ಆ.20 ರಂದು ಭೇಟಿ ನೀಡಿದರು.


ಡಾ. ಪ್ರಸನ್ನ ಹೆಬ್ಬಾರ್ ರವರು ಗೋಸಾಕಾಣೆಯ ಬಗ್ಗೆ ಹೆಚ್ಚಿನ ಮಾಹಿತಿ ನೀಡಿ, ಪ್ರಸುತ್ತ ನಡೆಸುವ ಗೋಶಾಲೆಯ ಹಾಗೂ ಜಾನುವಾರುಗಳ ಆರೋಗ್ಯ ಬಗೆ ಅತೀವ ಹರ್ಷ ವ್ಯಕ್ತಪಡಿಸಿದ್ದರು.


ಅಲ್ಲದೆ ಗೋಅರ್ಕ ತಯಾರಿ ಮತ್ತು ತುಳಸಿ ಅರ್ಕ ತಯಾರಿಯ ಬಗೆ ಮಾಹಿತಿ ನೀಡಿದ್ದು, ಕೊÊಲ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರದಲ್ಲಿ ಗೋಅರ್ಕ ತಯಾರಿ ಮತ್ತು ತುಳಸಿ ಅರ್ಕ ತಯಾರಿಕೆಗೆ ಸಹಕಾರ ಕೋರಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಸಮಿತಿಯ ಸದಸ್ಯರಾದ ಗಣೇಶ್ ಕಾಶಿ, ಸೌತಡ್ಕ ಸಂರಕ್ಷಣಾ ವೇದಿಕೆಯ ಅಧ್ಯಕ್ಷ ಪ್ರಶಾಂತ್ ರೈ ಉಪಸ್ಥಿತರಿದ್ದರು.

Related posts

ಅ.28: ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮಾ ಮೇಳ’

Suddi Udaya

ಉಜಿರೆ ಶಾಂತಿವನದಲ್ಲಿ “ಅತಿಸ್ಥೂಲ ನಿರ್ವಹಣೆಗೆ ಯೋಗ ಮತ್ತು ನೈಸರ್ಗಿಕ ಚಿಕಿತ್ಸೆ ಶಿಬಿರ

Suddi Udaya

ಪಡಂಗಡಿ ಸರ್ಕಾರಿ ಪ್ರೌಢ ಶಾಲಾ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಬಳಂಜ: ಕರಿಯ ಪೂಜಾರಿ ಕೊಂಗುಳ ಅನಾರೋಗ್ಯದಿಂದ ನಿಧನ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ: ರೂ. 25.82 ಲಕ್ಷ ನಿವ್ವಳ ಲಾಭ – ಸದಸ್ಯರಿಗೆ ಶೇ.10 ಡಿವಿಡೆಂಡ್

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ‌.ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವಾಧ್ಯಕ್ಷ ಚೈತ್ರೇಶ್ ಇಳಂತಿಲರವರ ‘ಅಕ್ಷೋಭ್ಯ’ ನೂತನ ಮನೆಗೆ ಭೇಟಿ

Suddi Udaya
error: Content is protected !!