September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆ.22: ಬೆಳ್ತಂಗಡಿಯಲ್ಲಿ ಹೋಟೆಲ್ ಶ್ರೀದೇವಿ ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿ ಮುಖ್ಯರಸ್ತೆ ಮುಳಿಯ ಜ್ಯುವೆಲ್ಲರ್ಸ್ನ ಬಳಿ ಶ್ರೀಮತಿ ಸುಚಿತ್ರಾ ಮತ್ತು ಗೋಪಾಲ್ ಮಾಲಕತ್ವದ ಹೋಟೆಲ್ ಶ್ರೀದೇವಿ ಶುದ್ಧ ಸಸ್ಯಾಹಾರಿ ಇದರ ಶುಭಾರಂಭವು ಆ.22 ರಂದು ಜರುಗಲಿರುವುದು.

ಹೋಟೆಲ್‌ನಲ್ಲಿ ಫ್ರೆಶ್ ಜ್ಯೂಸ್, ಚಹಾ, ಕಾಫಿ, ತಿಂಡಿ, ಚಾಟ್ಸ್, ಚೈನೀಸ್ ಐಟಂ ಹಾಗೂ ಊಟ ದೊರೆಯುತ್ತದೆ ಹಾಗೂ ವಿಶೇಷ ಕಾರ್ಯಕ್ರಮಗಳಿಗೆ ಕ್ಯಾಟರಿಂಗ್ ಸೌಲಭ್ಯವು ಕೂಡ ಇದೆ.

Related posts

ಕುವೆಟ್ಟು ವರಕಬೆ ಸಮೀಪ ರಸ್ತೆಗೆ ತುಂಡಾಗಿ ಬಿದ್ದ ಎಚ್ ಟಿ‌ ಲೈನ್ ವಿದ್ಯುತ್ ವಯರ್: ವಾಹನ ಸಂಚಾರ ಅಸ್ತವ್ಯಸ್ತ

Suddi Udaya

ಮಡಂತ್ಯಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ 35ನೇ ವರ್ಷದ ಮೊಸರು ಕುಡಿಕೆ ಉತ್ಸವದ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪಾರೆಂಕಿ ಆಯ್ಕೆ

Suddi Udaya

ನಿಡಿಗಲ್ ಬೈಕ್- ಕಾರು ಡಿಕ್ಕಿ; ಸವಾರನಿಗೆ ಗಾಯ

Suddi Udaya

ಗುರುವಾಯನಕೆರೆ -ಬೆಳ್ತಂಗಡಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Suddi Udaya

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ನೂತನ ಬಿಷಪ್‌ರಿಗೆ ಸನ್ಮಾನ

Suddi Udaya

ಮದ್ದಡ್ಕ ಮುಸ್ಲಿಂ ಜಮಾಅತ್ ವತಿಯಿಂದ ರಂಝಾನ್ ಪೂರ್ವ ಸಿದ್ಧತೆ ಉಪನ್ಯಾಸ

Suddi Udaya
error: Content is protected !!