23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಸ್ಪರ್ಧೆ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಂದ್ರಾಳ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿಯವರ ಆಶಯದಲ್ಲಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢ ಶಾಲೆಗಳ ಕರಾಟೆ ಸ್ಪರ್ಧೆಯಲ್ಲಿ

ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆ ಬೇಂದ್ರಳ ತೋಟತ್ತಾಡಿ ಶಾಲೆಯ ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಹಫೀಜ್ ಪ್ರಥಮ ಸ್ಥಾನ ಹಾಗೂ ಬಾಲಕಿಯರ ವಿಭಾಗದಲ್ಲಿ ಸಂಜನಾ ಜೇಮ್ಸ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ

Related posts

ಎಸ್‌ಡಿಪಿಐ ಸಂಸ್ಥಾಪನಾ ದಿನ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ

Suddi Udaya

ಬಳ್ಳಮಂಜ – ಮಾಯಿಲೋಡಿ ಸಂಪರ್ಕಿಸುವ ರಸ್ತೆಯಲ್ಲಿ ಗುಡ್ಡ ಕುಸಿತ: ರಸ್ತೆಗೆ ಬೀಳುವ ಸ್ಥಿತಿಯಲ್ಲಿದೆ ಮರ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ “ಕಲರ‍್ಸ್ ಡೇ”

Suddi Udaya

ಉಜಿರೆ: ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ಸ್ವಚ್ಛತಾ ಅಭಿಯಾನ

Suddi Udaya

ಮೇ 15: ವಿದ್ಯುತ್ ನಿಲುಗಡೆ

Suddi Udaya

ಸೇಕ್ರೆಡ್ ಹಾರ್ಟ್ ಸಂಯುಕ್ತ ಪ. ಪೂ.ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಕಲಾಸಿಂಚನ ಕಾರ್ಯಕ್ರಮ

Suddi Udaya
error: Content is protected !!