September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಯೋಜನೆ ವತಿಯಿಂದ ಪುರಿಯ ಹಾಲಿನ ಡೈರಿ ಗೆ ರೂ. 2 ಲಕ್ಷ ಮೊತ್ತದ ಸಹಾಯಧನ ವಿತರಣೆ

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ವತಿಯಿಂದ ಪುರಿಯ ಹಾಲಿನ ಡೈರಿ ಗೆ ರೂ. 2 ಲಕ್ಷ ಮೊತ್ತದ ಸಹಾಯಧನ ದ ಡಿ ಡಿ ಯನ್ನು ಗುರುವಾಯನಕೆರೆಯ ಯೋಜನಾಧಿಕಾರಿ ಅಶೋಕ ರವರಿಂದ ಡಿ ಡಿ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕರು ಕೇಶವ, ಒಕ್ಕೂಟದ ಅಧ್ಯಕ್ಷರು ಲೋಲಾವತಿ, ಹಾಲಿನ ಡೈರಿ ಅಧಿಕಾರಿಗಳು ಸುಬ್ರಮಣ್ಯ ಭಟ್, ಪದ್ಮನಾಭ ಅಟಲ್, ಹೋನಯ್ಯ ಪೂಜಾರಿ, ಬೆನೆಡಿಕ್ಟ ಮಿರಾಂದ, ಸಂಧ್ಯಾ, ಪಂಚಾಯಿತಿ ಸದಸ್ಯರು ಗೋಪಾಲ್ ಶೆಟ್ಟಿ, ಒಕ್ಕೂಟದ ಮಾಜಿ ಅಧ್ಯಕ್ಷರು ಶಿವರಾಮ ಶೆಟ್ಟಿ, ಸೇವಾ ಪ್ರತಿನಿಧಿ ಶ್ರೀಮತಿ ಜಯಲಕ್ಷ್ಮಿ ಉಪಸ್ಥಿತರಿದ್ದರು.

Related posts

ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಡಿ.8 (ನಾಳೆ) 11ನೇ ವರ್ಷದ ಪಾದಯಾತ್ರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಧ್ಯಾಹ್ನ 3 ಕ್ಕೆ ಪಾದಯಾತ್ರೆಗೆ ಚಾಲನೆ

Suddi Udaya

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸಯನ್ಸ್ ವಿಭಾಗದ ಸಹ ಪ್ರಾಧ್ಯಾಪಕ ಮನೋಜ್ ಗಡಿಯಾರ್ ಅವರಿಗೆ ಪಿ.ಎಚ್.ಡಿ. ಪದವಿ

Suddi Udaya

ಬಂದಾರು: ಒಟೆಚ್ಚಾರ್ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ರಾಜ್ಯಮಟ್ಟದ ವಿಜ್ಞಾನ ಸಮಾವೇಶ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿಗಳ ಎರಡು ತಂಡಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಎಕ್ಸಲೆಂಟ್ ಕಾಲೇಜಿನಲ್ಲಿ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಸಮಾರೋಪ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯ : ಆಡಳಿತಾಧಿಕಾರಿ ನೇಮಕ ಸಾಧ್ಯತೆ

Suddi Udaya
error: Content is protected !!