22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಮತ್ತು ಕುತ್ಲೂರು ಗ್ರಾಮದ ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತಾಭಿಮಾನಿಗಳಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ

ಬೆಳ್ತಂಗಡಿ: ನಾಡಿನ ಕೋಟ್ಯಂತರ ಭಕ್ತರ ನಂಬಿಕೆ ,ಶ್ರದ್ದೆಗಳ ಮತ್ತು ಧಾರ್ಮಿಕ ಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಯವರ ವಿರುದ್ಧ ಕೆಲ ಸಮಾಜ ವಿರೋಧಿ ವ್ಯಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ, ನಿಂದನೆ, ಪ್ರಚೋದನಾತ್ಮಕ, ಅವಮಾನಕರ ಮತ್ತು ಅಸಹ್ಯಕರ ಹೇಳಿಕೆಗಳನ್ನು ನೀಡುವುದರ ಮೂಲಕ ಸಮಾಜದಲ್ಲಿ ಅಶಾಂತಿಯನ್ನು ಭಯದ ವಾತಾವರಣವನ್ನು ಸೃಷ್ಟಿಸಿ ಸಾಮಾಜಿಕ ಸ್ವಾಸ್ತ್ಯವನ್ನು ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ.

ಇದರಿಂದ ಸಮಾಜದ ಮೇಲೆ ದುಷ್ಪರಿಣಾಮ ಬೀರುವುದರ ಜೊತೆಗೆ ಕೋಟ್ಯಂತರ ಭಕ್ತರ ಶ್ರದ್ದೆ ಮತ್ತು ನಂಬಿಕೆಗಳಿಗೆ ತೀವ್ರ ಘಾಸಿಯನ್ನು0ಟು ಮಾಡಿದೆ. ಸಮಾಜದಲ್ಲಿ ಶಾಂತಿ, ನೆಮ್ಮದಿ, ಸಾಮರಸ್ಯಯನ್ನು ಕಾಪಾಡುವ ನಿಟ್ಟಿನಲ್ಲಿ ಇಂತಹ ಕೃತ್ಯಗಳನ್ನು ಮಾಡುವ ದುಷ್ಟ ಶಕ್ತಿಗಳನ್ನು ಧಮನಿಸುವ ಸಲುವಾಗಿ ಈ ಪ್ರಕರಣದ ಹಿಂದಿರುವ ಎಲ್ಲಾ ಸಮಾಜ ವಿರೋಧಿ ವ್ಯಕ್ತಿಗಳ, ಗುಂಪುಗಳ ವಿರುದ್ಧ ಕಾನೂನು ಕ್ರಮ ಜರಗಿಸಬೇಕು ಎಂಬ ಬೇಡಿಕೆಯೊಂದಿಗೆ ನಾರಾವಿ ಮತ್ತು ಕುತ್ಲೂರು ಗ್ರಾಮದ ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತಾಭಿಮಾನಿಗಳಿಂದ ಮಂಗಳೂರು ಜಿಲ್ಲಾಧಿಕಾರಿಯವರಿಗೆ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿಯನ್ನು ಸಲ್ಲಿಸಲಾಯಿತು.

Related posts

ಬಂಗಾಡಿ ಕುಕ್ಕಾವು ನಿವಾಸಿ ಜಯಂತ್ ಕುಲಾಲ್ ನಿಧನ

Suddi Udaya

ತರಬೇತಿ ಮೇಲ್ವಿಚಾರಕರಿಂದ ಶ್ರಮ ವಿನಿಮಯ ಮಾಡುತ್ತಿರುವ ಮಾಯ ಕಾರ್ಯಕ್ಷೇತ್ರದ ಎಂಜಿರಿಗಿ ಸಂಘದ ಬೇಟಿ

Suddi Udaya

ಬಿಜೆಪಿ ರೆಖ್ಯ ಗ್ರಾಮದ ಶಕ್ತಿ ಕೇಂದ್ರ ಪ್ರಮುಖ್ ರಾಗಿ ಚೇತನ್ ಕುಮಾರ್ ಆಯ್ಕೆ

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತೆ

Suddi Udaya

ಸೊರಬ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!