22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇ.ಧ.ಗ್ರಾ.ಯೋ. ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು, ಧರ್ಮಸ್ಥಳ ವಲಯದ ಮೀಯಾರು ಕೆಮ್ಮಟಿ ಕಾರ್ಯಕ್ಷೇತ್ರದ ಬಲ್ಕಾಡು ಬಿ ತಂಡದ ಸದಸ್ಯರಾದ ಮಾಧವರವರ ಮನೆಗೆ ಸಿಡಿಲು ಬಡಿದು ವಿದ್ಯುತ್ ಸಂಪರ್ಕಕಕ್ಕೆ ಹಾನಿಯಾಗಿದ್ದು ಶ್ರೀ ಕ್ಷೇತ್ರದಿಂದ ಮಂಜೂರು ಮಾಡಿರುವ ರೂ. 5000 ಸಹಾಯಧನವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಪುದುವೆಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಪೂರ್ಣಾಕ್ಷ ಬಿ, ತಾಲೂಕಿನ ಯೋಜನಾಧಿಕಾರಿಯವರಾದ ಯಶೋಧರ ಕೆ ಕೆಮ್ಮಟೆ ಒಕ್ಕೂಟ ಅಧ್ಯಕ್ಷ ಗಣೇಶ್ ಸಾಲಿಯಾನ್ ಮೀಯಾರು ಒಕ್ಕೂಟ ಅಧ್ಯಕ್ಷೆ ಅಪೂರ್ವ, ಅಶೋಕ್ ಟ್ರೇಡರ್ಸ್ ಮಾಲಕರಾದ ಅಶೋಕ್, ಒಕ್ಕೂಟದ ಪದಾಧಿಕಾರಿ ಪ್ರೀತಿ, ವಲಯ ಮೇಲ್ವಿಚಾರಕರಾದ ರವೀಂದ್ರ ಬಿ ಹಾಗೂ ಸೇವಾಪ್ರತಿನಿಧಿ ಚೈತ್ರರವರು ಉಪಸ್ಥಿತರಿದ್ದರು.

Related posts

ಕನ್ಯಾಡಿ 2: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ನೆರಿಯ ಪೆಟ್ರೋನೆಟ್ ಎಂ ಎಚ್ ಬಿ ಕಂಪನಿ ವತಿಯಿಂದ ಡಿಜಿಟಲ್ ಪ್ರೊಜೆಕ್ಟರ್ ಕೊಡುಗೆ

Suddi Udaya

ಬೆಳ್ತಂಗಡಿಯ ವಕೀಲರ ಸಂಘದ ಚುನಾವಣೆ: ಬಿರುಸಿನ ಮತದಾನ

Suddi Udaya

ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆದ ಸ್ಥಳದ ಸ್ವಚ್ಛತೆ

Suddi Udaya

ಮದ್ದಡ್ಕ: ಚರಂಡಿಯಲ್ಲಿ ಬಾಕಿಯಾದ ಗ್ಯಾಸ್ ಸರಬರಾಜು ಮಾಡುವ ಪಿಕಪ್

Suddi Udaya

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಅರ್ಜಿ ಕಾಲಾವಕಾಶ ವಿಸ್ತರಣೆ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya
error: Content is protected !!