July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇ.ಧ.ಗ್ರಾ.ಯೋ. ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು, ಧರ್ಮಸ್ಥಳ ವಲಯದ ಮೀಯಾರು ಕೆಮ್ಮಟಿ ಕಾರ್ಯಕ್ಷೇತ್ರದ ಬಲ್ಕಾಡು ಬಿ ತಂಡದ ಸದಸ್ಯರಾದ ಮಾಧವರವರ ಮನೆಗೆ ಸಿಡಿಲು ಬಡಿದು ವಿದ್ಯುತ್ ಸಂಪರ್ಕಕಕ್ಕೆ ಹಾನಿಯಾಗಿದ್ದು ಶ್ರೀ ಕ್ಷೇತ್ರದಿಂದ ಮಂಜೂರು ಮಾಡಿರುವ ರೂ. 5000 ಸಹಾಯಧನವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಪುದುವೆಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಪೂರ್ಣಾಕ್ಷ ಬಿ, ತಾಲೂಕಿನ ಯೋಜನಾಧಿಕಾರಿಯವರಾದ ಯಶೋಧರ ಕೆ ಕೆಮ್ಮಟೆ ಒಕ್ಕೂಟ ಅಧ್ಯಕ್ಷ ಗಣೇಶ್ ಸಾಲಿಯಾನ್ ಮೀಯಾರು ಒಕ್ಕೂಟ ಅಧ್ಯಕ್ಷೆ ಅಪೂರ್ವ, ಅಶೋಕ್ ಟ್ರೇಡರ್ಸ್ ಮಾಲಕರಾದ ಅಶೋಕ್, ಒಕ್ಕೂಟದ ಪದಾಧಿಕಾರಿ ಪ್ರೀತಿ, ವಲಯ ಮೇಲ್ವಿಚಾರಕರಾದ ರವೀಂದ್ರ ಬಿ ಹಾಗೂ ಸೇವಾಪ್ರತಿನಿಧಿ ಚೈತ್ರರವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಉಜಿರೆಯ ಬಿರ್ಕು ರವರಿಗೆ ಮೊಬೈಲ್ ಹಸ್ತಾಂತರ

Suddi Udaya

ಮಾ.27: ಮುಳಿಯದಲ್ಲಿ ಡೈಮಂಡ್ ಫೆಸ್ಟ್-50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ : ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರಾಗಿ ಗೋಪಾಲ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಮೀಸಲಾತಿ ಪ್ರಕಟ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ತುಳು ಭಾಷಣ ಸ್ಪರ್ಧೆ: ಬೆಳಾಲು ಪ್ರೌಢಶಾಲೆಯ ಕು. ಕೀರ್ತನಾ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!