23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇ.ಧ.ಗ್ರಾ.ಯೋ. ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು, ಧರ್ಮಸ್ಥಳ ವಲಯದ ಮೀಯಾರು ಕೆಮ್ಮಟಿ ಕಾರ್ಯಕ್ಷೇತ್ರದ ಬಲ್ಕಾಡು ಬಿ ತಂಡದ ಸದಸ್ಯರಾದ ಮಾಧವರವರ ಮನೆಗೆ ಸಿಡಿಲು ಬಡಿದು ವಿದ್ಯುತ್ ಸಂಪರ್ಕಕಕ್ಕೆ ಹಾನಿಯಾಗಿದ್ದು ಶ್ರೀ ಕ್ಷೇತ್ರದಿಂದ ಮಂಜೂರು ಮಾಡಿರುವ ರೂ. 5000 ಸಹಾಯಧನವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಪುದುವೆಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಪೂರ್ಣಾಕ್ಷ ಬಿ, ತಾಲೂಕಿನ ಯೋಜನಾಧಿಕಾರಿಯವರಾದ ಯಶೋಧರ ಕೆ ಕೆಮ್ಮಟೆ ಒಕ್ಕೂಟ ಅಧ್ಯಕ್ಷ ಗಣೇಶ್ ಸಾಲಿಯಾನ್ ಮೀಯಾರು ಒಕ್ಕೂಟ ಅಧ್ಯಕ್ಷೆ ಅಪೂರ್ವ, ಅಶೋಕ್ ಟ್ರೇಡರ್ಸ್ ಮಾಲಕರಾದ ಅಶೋಕ್, ಒಕ್ಕೂಟದ ಪದಾಧಿಕಾರಿ ಪ್ರೀತಿ, ವಲಯ ಮೇಲ್ವಿಚಾರಕರಾದ ರವೀಂದ್ರ ಬಿ ಹಾಗೂ ಸೇವಾಪ್ರತಿನಿಧಿ ಚೈತ್ರರವರು ಉಪಸ್ಥಿತರಿದ್ದರು.

Related posts

ಭೂಸೇನೆಯಲ್ಲಿ 22 ವರ್ಷ ಕರ್ತವ್ಯ ಸಲ್ಲಿಸಿದ್ದ ಸೋಮಂತಡ್ಕ ನಿವಾಸಿ ಫ್ರಾನ್ಸಿಸ್ ಜೆ. ನಿವೃತ್ತಿ‌

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಅಂತ ರಾಜ್ಯಗಣಿತ ಜ್ಞಾನತರಬೇತಿ ಕಾರ್ಯಕ್ರಮ

Suddi Udaya

ಭಟ್ಕಳ ಕರಿಕಲ್ ಧ್ಯಾನ ಮಂದಿರದ ಪ್ರತಿಷ್ಠಾಪನಾ ವರ್ಧಂತಿ ಉತ್ಸವ

Suddi Udaya

ಜ.21- 25: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ಮಹಾದ್ವಾರದ ಉದ್ಘಾಟನೆ

Suddi Udaya

ತೋಟತ್ತಾಡಿ: ವಿದ್ಯುತ್ ಅವಘಡದಿಂದ ಗುಡ್ಡಕ್ಕೆ ಬೆಂಕಿ

Suddi Udaya
error: Content is protected !!