September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್, ಸಾರಿ ಮೇಳ : ನೇರವಾಗಿ ಫ್ಯಾಕ್ಟರಿಯಿಂದ ಖರೀದಿ, ಗ್ರಾಹಕರಿಗೆ ಶೇ.20 ರಿಯಾಯಿತಿ ದರದಲ್ಲಿ ಮಾರಾಟ

ಉಜಿರೆ: ತಾಲೂಕಿನ ಪ್ರಸಿದ್ಧ ವಸ್ತ್ರೋದ್ಯಮ ಸಂಸ್ಥೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ಸ್ ನಲ್ಲಿ ವಿಶೇಷ ಸ್ಪೆಷಲ್ ಡಿಸ್ಕೌಂಟ್ ಸೇಲ್ ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯ ಮಾಲಕ ಮೋಹನ್ ಚೌಧರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಆ.15 ರಿಂದ ಪ್ರಾರಂಭಗೊಂಡಿದೆ.ರೂ. 150 ರಿಂದ 15 ಸಾವಿರ ಬೆಲೆಯ ಬಟ್ಟೆಗಳ ಮೇಲೆ ಶೇ.20 ರಿಯಾಯಿತಿ ಲಭ್ಯವಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ.

ಕಳೆದ ಹಲವಾರು ವರ್ಷಗಳಿಂದ ಗ್ರಾಹಕರಿಗೆ ಅನುಕೂಲವಾಗುವಂತೆ ರಾಜ್ಯದ ಹಲವು ಫ್ಯಾಕ್ಟರಿಗಳಿಂದ ಬಟ್ಟೆಗಳನ್ನು ನೇರವಾಗಿ ಖರೀದಿಸಿ ಕಡಿಮೆ ಬೆಲೆಯಲ್ಲಿ ಗ್ರಾಹಕರಿಗೆ ವಿವಿಧ ವಿನ್ಯಾಸದ ಬಟ್ಟೆಗಳನ್ನು ನೀಡಿ ಸಂಸ್ಥೆಯು ಪ್ರಸಿದ್ಧಿಯಾಗಿತ್ತು. ಈ ಭಾರಿ ವಿಶೇಷವಾಗಿ ಸಾರಿ ಮೇಳ ಹಮ್ಮಿಕೊಂಡಿದ್ದು ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶಾಲಾ ಕಾಲೇಜು ಉದ್ಯೋಗಿಗಳಿಗೆ, ಸಂಘ ಸಂಸ್ಥೆಗಳಿಗೆ ಬೇಕಾದ ಸಮವಸ್ತ್ರ, ವಿವಿಧ ವಿನ್ಯಾಸದ ಸಾರಿಗಳು ಹಾಗೂ ಮಹಿಳೆಯರ, ಪುರುಷರ, ಮಕ್ಕಳ ಬಗೆ ಬಗೆಯ ವಸ್ತ್ರಗಳು ಇಲ್ಲಿ ಲಭ್ಯವಿದೆ.

ಗ್ರಾಹಕರಿಗೆ ಸಂತೃಪ್ತಿಗೆ ಮೊದಲ ಆಧ್ಯತೆ: ಮೋಹನ್ ಚೌಧರಿ
2015 ರಲ್ಲಿ ಉಜಿರೆಯಲ್ಲಿ ಶ್ರೀದುರ್ಗಾ ಟೆಕ್ಸ್ ಟೈಲ್ಸ್ ಸಂಸ್ಥೆ ಪ್ರಾರಂಭಿಸಿದಾಗ ಇಲ್ಲಿಯ ಜನರು ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಬಟ್ಟೆಯ ಬೆಲೆ, ಗುಣಮಟ್ಟ, ಸರ್ವಿಸ್ ನೋಡಿ ಗ್ರಾಹಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗ್ರಾಹಕರ ಆಶೀರ್ವಾದದಿಂದ ನಮ್ಮ ಸಂಸ್ಥೆ ತಾಲೂಕು ಹಾಗೂ ಜಿಲ್ಲೆಯ ವಿವಿಧಡೆ ವಿಸ್ತರಣೆಗೊಂಡಿತ್ತು.ಕೋವಿಡ್ ಸಮಯದಲ್ಲಿ ಉದ್ಯಮದಲ್ಲಿ ಸಮಸ್ಯೆ ಪ್ರಾರಂಭವಾಯಿತು. ಆದ್ದರಿಂದ ಗ್ರಾಹಕರಿಗೆ ಒಳ್ಳೆಯ ಸೇವೆ ನೀಡಲು ಸಾಧ್ಯವಾಗಿಲ್ಲ. ಈದೀಗ ಉಜಿರೆಯ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಗ್ರಾಹಕರಿಗೆ ಉತ್ತಮ ಸೇವೆ ಮತ್ತು ರಿಯಾಯಿತಿ ದರದಲ್ಲಿ ಬಟ್ಟೆಗಳನ್ನು ನೀಡುವ ಸಲುವಾಗಿ ದೇಶದ 16 ರಾಜ್ಯಗಳಿಂದ ನೇರವಾಗಿ ಫ್ಯಾಕ್ಟರಿ ಮೂಲಕ ಖರೀದಿಸಿ ಗ್ರಾಹಕರಿಗೆ ಕಡಿಮೆ ಬೆಲೆಯಲ್ಲಿ ನೀಡುತ್ತಿದ್ದೇವೆ. ಪ್ರತಿ ವರ್ಷದಂತೆ ಈ ಬಾರಿಯೂ ಸಾರಿ ಮೇಳ ಆಯೋಜಿಸಿದ್ದೇವೆ. ರೂ. 150 ರಿಂದ 15 ಸಾವಿರದವರೆಗೆ ಎಲ್ಲಾ ಸೀರೆಗಳ ಮೇಲೆ 20% ರಿಯಾಯಿತಿ ಇದೆ. ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ ಎಂದು ಮೋಹನ್ ಚೌಧರಿ ತಿಳಿಸಿದ್ದಾರೆ.

Related posts

ನ.10 ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ರೆಖ್ಯದಲ್ಲಿ ಮೊಳಗಲಿದೆ ಹಿಂದುತ್ವದ ಘರ್ಜನೆ

Suddi Udaya

ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಸಮಾರೋಪ

Suddi Udaya

ಕಳೆಂಜ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರಿಂದ ಸೋರುತಿದ್ದ ಮನೆಯ ಮೇಲ್ಛಾವಣಿಗೆ ಟಾರ್ಪಲ್ ಅಳವಡಿಕೆ

Suddi Udaya

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಚರಣೆ: ಬೆಳ್ತಂಗಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸೈನಿಕರಿಗೆ ಅಭಿನಂದನೆ

Suddi Udaya

ಲಾಯಿಲ: ಬೆರ್ಕೆ ರಸ್ತೆಯಲ್ಲಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಪ್ರಾಪ್ತಿ ವಿ.ಶೆಟ್ಟಿ ಡಿಸ್ಟಿಂಕ್ಷನ್

Suddi Udaya
error: Content is protected !!