23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅನಾರೋಗ್ಯದಿಂದ ಬಳಲುತ್ತಿರುವ ಚೈತ್ರೇಶ್ ಮೊಗ್ರು ರವರ ಚಿಕಿತ್ಸೆಗೆ ನೆರವಾಗಿ

ಮೊಗ್ರು ಗ್ರಾಮದ ಹೊಸೋಕ್ಲು ಮನೆಯ ದಿ| ಕುಶಾಲಪ್ಪಗೌಡ ಇವರ ಮಗನಾದ ಚೈತ್ರೆಶ್ 17ವರ್ಷ ಅವರಿಗೆ ಆರು ದಿನಗಳಿಂದ ನಿಮೋನಿಯಾ ಜ್ವರ ಶುರುವಾಗಿದ್ದು ವೈದ್ಯರನ್ನು ಪರೀಕ್ಷಿಸಿದಾಗ ರಕ್ತದಲ್ಲಿ ಕವರ್ನಸ್ ಸೈನಸ್ ತೋಬೊಸಿಸ್ ವೈರಸ್ ನಿಂದ ಇಂಪೆಕ್ಷನ್ ಉಂಟಾಗಿದೆ ಎಂದು ತಿಳಿದು ಬಂದಿದೆ. ವೈದ್ಯರ ಸಲಹೆದಂತೆ ತುರ್ತು ಚಿಕಿತ್ಸೆ ನೀಡಬೇಕೆಂದು ತಿಳಿಸಿರುತ್ತಾರೆ ಇದೀಗ ಮಂಗಳೂರಿನ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ . ಇದುವರೆಗೆ ಸಾಲ ಮಾಡಿ 3 ಲಕ್ಷ ಹಣವನ್ನು ಚಿಕಿತ್ಸೆಗೆ ಮುಗಿಸಿರುತ್ತಾರೆ .ಮುಂದಿನ ಚಿಕಿತ್ಸೆಗಾಗಿ ಎಂಟರಿಂದ ಹತ್ತು ಲಕ್ಷದವರೆಗೆ ಹಣದ ಅವಶ್ಯಕತೆ ಇದೆ ಎಂದು ಡಾಕ್ಟರ್ ತಿಳಿಸಿರುತ್ತಾರೆ.

ಒಂದು ವರ್ಷಗಳ ಹಿಂದೆ ತನ್ನ ತಂದೆಯನ್ನು ಕಳೆದುಕೊಂಡಿರುತ್ತಾರೆ. ತನ್ನ ತಾಯಿ ಮತ್ತು ತಮ್ಮನೊಂದಿಗೆ ಕಷ್ಟಕರವಾದ ಜೀವನ ನಡೆಸುತ್ತಿರುವಾಗ ಮಾರಕವಾದ ರೋಗ ಒಂದು ಯುವಕನಿಗೆ ಬಂದಿರುತ್ತದೆ. ಮನೆಗೆ ಆದರ ಸ್ತಂಭವೇ ಇಲ್ಲದ ಈ ಕುಟುಂಬಕ್ಕೆ ದಾನಿಗಳು ತಮ್ಮ ಕೈಯಲ್ಲಿ ಆದ ಸಹಾಯ ಮಾಡಬೇಕೆಂದು ಈ ಮೂಲಕ ತಿಳಿಸಿದ್ದಾರೆ. ಸಹಾಯ ಮಾಡುವ ದಾನಿಗಳಿಗೆ ಅವನ ಚಿಕ್ಕಪ್ಪ ಗಂಗಾಧರ ಅವರ ಬ್ಯಾಂಕ್ ಅಕೌಂಟ್ ಅನ್ನು ನೀಡಲಾಗಿದೆ.

ಬ್ಯಾಂಕ್ ಆಫ್ ಬರೋಡ
ಅಕೌಂಟ್ ನಂಬರ್ : 70560100018168
IFSC- BARBOVJUPPI
MiCRC575012068
Pay/gpay-9980248909

Related posts

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ಎಸ್. ಡಿ. ಎಂ. (ಸ್ವಾಯತ್ತ) ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವತಿಯಿಂದ ಸದ್ಭಾವನಾ ದಿವಸ್ ಆಚರಣೆ

Suddi Udaya

ಭಾರತೀಯ ಜನತಾ ಪಾಟಿ೯ದ.ಕ. ಹಾಗೂ ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹ – ಬೆಳ್ತಂಗಡಿ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ಆರಂಭ

Suddi Udaya

ಉಜಿರೆ ಖಾಸಗಿ ಹೊಟೇಲ್ ನಲ್ಲಿ ತಂಗಿದ್ದ ಚಿನ್ನಯ್ಯ ಚಿನ್ನಯ್ಯನನ್ನು ಕರೆತಂದು ಎಸ್.ಐ.ಟಿ ಅಧಿಕಾರಿಗಳ ಮಹಜರು

Suddi Udaya

ಕಳೆಂಜ ಗ್ರಾ.ಪಂ. ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಸೇತುವೆಗೆ ಅಡ್ಡಾವಾಗಿ ಸಿಕ್ಕಾಕಿಗೊಂಡಿದ್ದ ಮರ ತೆರವು

Suddi Udaya

ಪುಂಜಾಲಕಟ್ಟೆ ಸ.ಪ್ರ.ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya
error: Content is protected !!