22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅನಾರೋಗ್ಯದಿಂದ ಬಳಲುತ್ತಿರುವ ಚೈತ್ರೇಶ್ ಮೊಗ್ರು ರವರ ಚಿಕಿತ್ಸೆಗೆ ನೆರವಾಗಿ

ಮೊಗ್ರು ಗ್ರಾಮದ ಹೊಸೋಕ್ಲು ಮನೆಯ ದಿ| ಕುಶಾಲಪ್ಪಗೌಡ ಇವರ ಮಗನಾದ ಚೈತ್ರೆಶ್ 17ವರ್ಷ ಅವರಿಗೆ ಆರು ದಿನಗಳಿಂದ ನಿಮೋನಿಯಾ ಜ್ವರ ಶುರುವಾಗಿದ್ದು ವೈದ್ಯರನ್ನು ಪರೀಕ್ಷಿಸಿದಾಗ ರಕ್ತದಲ್ಲಿ ಕವರ್ನಸ್ ಸೈನಸ್ ತೋಬೊಸಿಸ್ ವೈರಸ್ ನಿಂದ ಇಂಪೆಕ್ಷನ್ ಉಂಟಾಗಿದೆ ಎಂದು ತಿಳಿದು ಬಂದಿದೆ. ವೈದ್ಯರ ಸಲಹೆದಂತೆ ತುರ್ತು ಚಿಕಿತ್ಸೆ ನೀಡಬೇಕೆಂದು ತಿಳಿಸಿರುತ್ತಾರೆ ಇದೀಗ ಮಂಗಳೂರಿನ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ . ಇದುವರೆಗೆ ಸಾಲ ಮಾಡಿ 3 ಲಕ್ಷ ಹಣವನ್ನು ಚಿಕಿತ್ಸೆಗೆ ಮುಗಿಸಿರುತ್ತಾರೆ .ಮುಂದಿನ ಚಿಕಿತ್ಸೆಗಾಗಿ ಎಂಟರಿಂದ ಹತ್ತು ಲಕ್ಷದವರೆಗೆ ಹಣದ ಅವಶ್ಯಕತೆ ಇದೆ ಎಂದು ಡಾಕ್ಟರ್ ತಿಳಿಸಿರುತ್ತಾರೆ.

ಒಂದು ವರ್ಷಗಳ ಹಿಂದೆ ತನ್ನ ತಂದೆಯನ್ನು ಕಳೆದುಕೊಂಡಿರುತ್ತಾರೆ. ತನ್ನ ತಾಯಿ ಮತ್ತು ತಮ್ಮನೊಂದಿಗೆ ಕಷ್ಟಕರವಾದ ಜೀವನ ನಡೆಸುತ್ತಿರುವಾಗ ಮಾರಕವಾದ ರೋಗ ಒಂದು ಯುವಕನಿಗೆ ಬಂದಿರುತ್ತದೆ. ಮನೆಗೆ ಆದರ ಸ್ತಂಭವೇ ಇಲ್ಲದ ಈ ಕುಟುಂಬಕ್ಕೆ ದಾನಿಗಳು ತಮ್ಮ ಕೈಯಲ್ಲಿ ಆದ ಸಹಾಯ ಮಾಡಬೇಕೆಂದು ಈ ಮೂಲಕ ತಿಳಿಸಿದ್ದಾರೆ. ಸಹಾಯ ಮಾಡುವ ದಾನಿಗಳಿಗೆ ಅವನ ಚಿಕ್ಕಪ್ಪ ಗಂಗಾಧರ ಅವರ ಬ್ಯಾಂಕ್ ಅಕೌಂಟ್ ಅನ್ನು ನೀಡಲಾಗಿದೆ.

ಬ್ಯಾಂಕ್ ಆಫ್ ಬರೋಡ
ಅಕೌಂಟ್ ನಂಬರ್ : 70560100018168
IFSC- BARBOVJUPPI
MiCRC575012068
Pay/gpay-9980248909

Related posts

ನಾಲ್ಕೂರು ತೋಟದಪಲ್ಕೆ ನಾರಾಯಣ ಪೂಜಾರಿ ನಿಧನ

Suddi Udaya

ಗುರುವಾಯನಕೆರೆ: ನಿವೃತ್ತ ಮೆಸ್ಕಾಂ ಉದ್ಯೋಗಿ ಭಾಸ್ಕರನ್ ಸ್ವಾಮಿರವರ ಪುತ್ರ ಅಯ್ಯಪ್ಪ ದಾಸ್ ನಿಧನ

Suddi Udaya

ಉಜಿರೆ: ಅತ್ತಾಜೆ ನಿವಾಸಿ ಜಂಶೀರ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ವತಿಯಿಂದ ಗಿಡನಾಟಿ ಕಾರ್ಯಕ್ರಮ

Suddi Udaya

ಮಾ.13: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಸಾಧನ ಸಲಕರಣೆ, ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಾಗಾಟಕ್ಕೆ ಯತ್ನ: ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!