September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅನಾರೋಗ್ಯದಿಂದ ಬಳಲುತ್ತಿರುವ ಚೈತ್ರೇಶ್ ಮೊಗ್ರು ರವರ ಚಿಕಿತ್ಸೆಗೆ ನೆರವಾಗಿ

ಮೊಗ್ರು ಗ್ರಾಮದ ಹೊಸೋಕ್ಲು ಮನೆಯ ದಿ| ಕುಶಾಲಪ್ಪಗೌಡ ಇವರ ಮಗನಾದ ಚೈತ್ರೆಶ್ 17ವರ್ಷ ಅವರಿಗೆ ಆರು ದಿನಗಳಿಂದ ನಿಮೋನಿಯಾ ಜ್ವರ ಶುರುವಾಗಿದ್ದು ವೈದ್ಯರನ್ನು ಪರೀಕ್ಷಿಸಿದಾಗ ರಕ್ತದಲ್ಲಿ ಕವರ್ನಸ್ ಸೈನಸ್ ತೋಬೊಸಿಸ್ ವೈರಸ್ ನಿಂದ ಇಂಪೆಕ್ಷನ್ ಉಂಟಾಗಿದೆ ಎಂದು ತಿಳಿದು ಬಂದಿದೆ. ವೈದ್ಯರ ಸಲಹೆದಂತೆ ತುರ್ತು ಚಿಕಿತ್ಸೆ ನೀಡಬೇಕೆಂದು ತಿಳಿಸಿರುತ್ತಾರೆ ಇದೀಗ ಮಂಗಳೂರಿನ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ . ಇದುವರೆಗೆ ಸಾಲ ಮಾಡಿ 3 ಲಕ್ಷ ಹಣವನ್ನು ಚಿಕಿತ್ಸೆಗೆ ಮುಗಿಸಿರುತ್ತಾರೆ .ಮುಂದಿನ ಚಿಕಿತ್ಸೆಗಾಗಿ ಎಂಟರಿಂದ ಹತ್ತು ಲಕ್ಷದವರೆಗೆ ಹಣದ ಅವಶ್ಯಕತೆ ಇದೆ ಎಂದು ಡಾಕ್ಟರ್ ತಿಳಿಸಿರುತ್ತಾರೆ.

ಒಂದು ವರ್ಷಗಳ ಹಿಂದೆ ತನ್ನ ತಂದೆಯನ್ನು ಕಳೆದುಕೊಂಡಿರುತ್ತಾರೆ. ತನ್ನ ತಾಯಿ ಮತ್ತು ತಮ್ಮನೊಂದಿಗೆ ಕಷ್ಟಕರವಾದ ಜೀವನ ನಡೆಸುತ್ತಿರುವಾಗ ಮಾರಕವಾದ ರೋಗ ಒಂದು ಯುವಕನಿಗೆ ಬಂದಿರುತ್ತದೆ. ಮನೆಗೆ ಆದರ ಸ್ತಂಭವೇ ಇಲ್ಲದ ಈ ಕುಟುಂಬಕ್ಕೆ ದಾನಿಗಳು ತಮ್ಮ ಕೈಯಲ್ಲಿ ಆದ ಸಹಾಯ ಮಾಡಬೇಕೆಂದು ಈ ಮೂಲಕ ತಿಳಿಸಿದ್ದಾರೆ. ಸಹಾಯ ಮಾಡುವ ದಾನಿಗಳಿಗೆ ಅವನ ಚಿಕ್ಕಪ್ಪ ಗಂಗಾಧರ ಅವರ ಬ್ಯಾಂಕ್ ಅಕೌಂಟ್ ಅನ್ನು ನೀಡಲಾಗಿದೆ.

ಬ್ಯಾಂಕ್ ಆಫ್ ಬರೋಡ
ಅಕೌಂಟ್ ನಂಬರ್ : 70560100018168
IFSC- BARBOVJUPPI
MiCRC575012068
Pay/gpay-9980248909

Related posts

ನಾಳ: ದ್ವಿಚಕ್ರ ವಾಹನ ಅಪಘಾತ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಆರೋಗ್ಯ ರಕ್ಷಕರಿಗೆ ರಕ್ಷೆ ಕಟ್ಟುವ ಮೂಲಕ ವಿಭಿನ್ನವಾಗಿ ರಕ್ಷಾಬಂಧನ ಆಚರಿಸಿದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಕಿಚನೋಮಿಕ್ಸ್ ಕಲರವ

Suddi Udaya

ಹಳೇಪೇಟೆ ಅಲ್ ಅಮೀನ್ ಯಂಗ್ ಮೆನ್ಸ್ ಅಸೋಸಿಯೇಷನ್ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮನ್ ಶರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು ಅಧಿಕಾರ ಸ್ವೀಕಾರ

Suddi Udaya

ಕರ್ನಾಟಕ ಬ್ಯಾಂಕ್ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ಬಸ್ಸು ಕೊಡುಗೆ

Suddi Udaya
error: Content is protected !!