September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಗೆ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಬಹುಮಾನ

ಉಜಿರೆ: ಮಂಗಳೂರು ಡಾ.ಎಮ್ ರಾಮಣ್ಣ ಶೆಟ್ಟಿ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆ22 ರಂದು ನಡೆದ ಅಂತರ ಶಾಲಾ ಜಿಲ್ಲಾ ಮಟ್ಟದ ಐಕ್ಸ್ (AICS) ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ, (ಸಿ.ಬಿ.ಎಸ್.ಇ) ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ, 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಎಂಟನೇ ತರಗತಿ ವಿದ್ಯಾರ್ಥಿನಿ ತೃಷ ತೃತೀಯ ಸ್ಥಾನ, ಮತ್ತು 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಒಂಬತ್ತನೆ ತರಗತಿ ವಿದ್ಯಾರ್ಥಿನಿ ನಿಶಾ ದ್ವಿತೀಯ ಸ್ಥಾನವನ್ನು ಪಡೆದು ವಿಜೇತರಾಗಿರುತ್ತಾರೆ.

ವಿಜೇತರಾದ ವಿದ್ಯಾರ್ಥಿಗಳನ್ನು ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು.

Related posts

ಜೆಇಇ, ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ನ ಸುಪ್ರೀತ್ ಎಂ ಬಡಿಗೇರ ಜಿಲ್ಲೆಗೆ ಪ್ರಥಮ

Suddi Udaya

ಫೆ.12-13: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆ.

Suddi Udaya

ಬಳಂಜದಲ್ಲಿ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘ ರಚನೆಗೆ ಬಳಂಜ, ನಾಲ್ಕೂರು, ತೆಂಕಕಾರಂದೂರು ರೈತ ಸದಸ್ಯರ ಬೇಡಿಕೆ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರತ್ಯೇಕ ಸೊಸೈಟಿ ರಚನೆಗೆ ನಿರ್ಣಯ

Suddi Udaya

ಜ. 16-25: ಕಾಜೂರು ಉರೂಸ್ ಮಹಾ ಸಂಭ್ರಮ: ಜ.22 ಬ್ರಹತ್ ದ್ಸಿಕ್ರ್ ಮಜ್ಲಿಸ್, ಜ.25 ಉರೂಸ್ ಸಮಾರೋಪ

Suddi Udaya

ಮಾ.28: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!