25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಸ್ಪರ್ಧೆ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಂದ್ರಾಳ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿಯವರ ಆಶಯದಲ್ಲಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢ ಶಾಲೆಗಳ ಕರಾಟೆ ಸ್ಪರ್ಧೆಯಲ್ಲಿ

ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆ ಬೇಂದ್ರಳ ತೋಟತ್ತಾಡಿ ಶಾಲೆಯ ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಹಫೀಜ್ ಪ್ರಥಮ ಸ್ಥಾನ ಹಾಗೂ ಬಾಲಕಿಯರ ವಿಭಾಗದಲ್ಲಿ ಸಂಜನಾ ಜೇಮ್ಸ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ

Related posts

ಪದ್ಮುಂಜ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಅರಸಿನಮಕ್ಕಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಅಳದಂಗಡಿ ಹಿಂದೂ ಯುವ ಶಕ್ತಿ ಆಲಡ್ಕ ಕ್ಷೇತ್ರ, ರಾಜಕೀಯ ರಹಿತ ಸಾಮಾಜಿಕ ಸೇವಾ ಸಂಘಟನೆಯ ನೂತನ ಪ್ರದಾನ ಕಚೇರಿ ಉದ್ಘಾಟನೆ

Suddi Udaya

ಕುಪ್ಪೆಟ್ಟಿ :ಕುಪ್ಪೆಟ್ಟಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ(CRP)ಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಧ್ಯಾ ಬಿ. ಗೋಳಿತೊಟ್ಟು ಶಾಲೆಗೆ ವರ್ಗಾವಣೆ

Suddi Udaya

ಬಾರ್ಯ: ಸರಳಿಕಟ್ಟೆ ಮೆಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು: ಅನಾಹುತ ಸಂಭವಿಸುವ ಮುನ್ನ ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಗೇರುಕಟ್ಟೆ : ಪರಪ್ಪು ಈದ್ ಮಿಲಾದ್ ಸ್ವಾಗತ ಸಮಿತಿಯಿಂದ ಕಳಿಯ ಗ್ರಾ.ಪಂ., ರಿಕ್ಷಾ ಚಾಲಕರ ಸಂಘ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ

Suddi Udaya
error: Content is protected !!