July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಸ್ಪರ್ಧೆ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಂದ್ರಾಳ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿಯವರ ಆಶಯದಲ್ಲಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢ ಶಾಲೆಗಳ ಕರಾಟೆ ಸ್ಪರ್ಧೆಯಲ್ಲಿ

ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆ ಬೇಂದ್ರಳ ತೋಟತ್ತಾಡಿ ಶಾಲೆಯ ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಹಫೀಜ್ ಪ್ರಥಮ ಸ್ಥಾನ ಹಾಗೂ ಬಾಲಕಿಯರ ವಿಭಾಗದಲ್ಲಿ ಸಂಜನಾ ಜೇಮ್ಸ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ

Related posts

ಪುದುವೆಟ್ಟು ಶ್ರೀ.ಧ.ಮಂ ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ  ಮತ್ತು ನೃತ್ಯ ತರಗತಿಗಳ ಉದ್ಘಾಟನೆ

Suddi Udaya

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಮೊದಲ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಉಜಿರೆ: ಆಟೋ ಚಾಲಕ ಮಂಜುನಾಥ ನಿಧನ

Suddi Udaya

ಸೆ.30: ಬೆಳ್ತಂಗಡಿ ಪಶು ಸಂಗೋಪನಾ ಇಲಾಖೆಯಿಂದ 48 ಗ್ರಾ. ಪಂ. ಪಶುಸಖಿಯವರಿಗೆ ಉಚಿತವಾಗಿ ಕಿಟ್ ವಿತರಣೆ

Suddi Udaya

ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ಗೆಲುವು ನಿಶ್ಚಿತ- ಮಾಜಿ ಶಾಸಕ ವಸಂತ್ ಬಂಗೇರ

Suddi Udaya

ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣ: ಬಾಲಕಿಗೆ ಕೌನ್ಸೆಲಿಂಗ್ ನೀಡಿ ಮುಂದಿನ ಕಾನೂನು ಕ್ರಮವನ್ನು ನಿರ್ಧರಿಸಲಾಗುವುದು: ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆ

Suddi Udaya
error: Content is protected !!