22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಯೋಜನೆ ವತಿಯಿಂದ ಪುರಿಯ ಹಾಲಿನ ಡೈರಿ ಗೆ ರೂ. 2 ಲಕ್ಷ ಮೊತ್ತದ ಸಹಾಯಧನ ವಿತರಣೆ

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ವತಿಯಿಂದ ಪುರಿಯ ಹಾಲಿನ ಡೈರಿ ಗೆ ರೂ. 2 ಲಕ್ಷ ಮೊತ್ತದ ಸಹಾಯಧನ ದ ಡಿ ಡಿ ಯನ್ನು ಗುರುವಾಯನಕೆರೆಯ ಯೋಜನಾಧಿಕಾರಿ ಅಶೋಕ ರವರಿಂದ ಡಿ ಡಿ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕರು ಕೇಶವ, ಒಕ್ಕೂಟದ ಅಧ್ಯಕ್ಷರು ಲೋಲಾವತಿ, ಹಾಲಿನ ಡೈರಿ ಅಧಿಕಾರಿಗಳು ಸುಬ್ರಮಣ್ಯ ಭಟ್, ಪದ್ಮನಾಭ ಅಟಲ್, ಹೋನಯ್ಯ ಪೂಜಾರಿ, ಬೆನೆಡಿಕ್ಟ ಮಿರಾಂದ, ಸಂಧ್ಯಾ, ಪಂಚಾಯಿತಿ ಸದಸ್ಯರು ಗೋಪಾಲ್ ಶೆಟ್ಟಿ, ಒಕ್ಕೂಟದ ಮಾಜಿ ಅಧ್ಯಕ್ಷರು ಶಿವರಾಮ ಶೆಟ್ಟಿ, ಸೇವಾ ಪ್ರತಿನಿಧಿ ಶ್ರೀಮತಿ ಜಯಲಕ್ಷ್ಮಿ ಉಪಸ್ಥಿತರಿದ್ದರು.

Related posts

ಉಜಿರೆ: ಕಾಮಧೇನು ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಧ್ಯಾನದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ವ್ಯಾಪ್ತಿಯಲ್ಲಿ ಮೂರು ಬೈಕ್ ಮತ್ತು ಒಂದು ಕಾರು ಕಳ್ಳತನ ಪ್ರಕರಣ: ಇಬ್ಬರು ಅಪ್ರಾಪ್ತ ಬಾಲಕರು ಸೇರಿ ಐದು ಜನ ಆರೋಪಿಗಳ ಬಂಧನ

Suddi Udaya

ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ: ಡಾ| ಹೆಗ್ಗಡೆ ಭಾಗಿ

Suddi Udaya

ಭಾರೀ ಮಳೆ: ತೋಟತ್ತಾಡಿ ಸ.ಉ. ಹಿ. ಪ್ರಾ. ಶಾಲೆಯ ತಡೆಗೋಡೆ ಕುಸಿತ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವ : ಡಾ ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!