25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಯೋಜನೆ ವತಿಯಿಂದ ಪುರಿಯ ಹಾಲಿನ ಡೈರಿ ಗೆ ರೂ. 2 ಲಕ್ಷ ಮೊತ್ತದ ಸಹಾಯಧನ ವಿತರಣೆ

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ವತಿಯಿಂದ ಪುರಿಯ ಹಾಲಿನ ಡೈರಿ ಗೆ ರೂ. 2 ಲಕ್ಷ ಮೊತ್ತದ ಸಹಾಯಧನ ದ ಡಿ ಡಿ ಯನ್ನು ಗುರುವಾಯನಕೆರೆಯ ಯೋಜನಾಧಿಕಾರಿ ಅಶೋಕ ರವರಿಂದ ಡಿ ಡಿ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕರು ಕೇಶವ, ಒಕ್ಕೂಟದ ಅಧ್ಯಕ್ಷರು ಲೋಲಾವತಿ, ಹಾಲಿನ ಡೈರಿ ಅಧಿಕಾರಿಗಳು ಸುಬ್ರಮಣ್ಯ ಭಟ್, ಪದ್ಮನಾಭ ಅಟಲ್, ಹೋನಯ್ಯ ಪೂಜಾರಿ, ಬೆನೆಡಿಕ್ಟ ಮಿರಾಂದ, ಸಂಧ್ಯಾ, ಪಂಚಾಯಿತಿ ಸದಸ್ಯರು ಗೋಪಾಲ್ ಶೆಟ್ಟಿ, ಒಕ್ಕೂಟದ ಮಾಜಿ ಅಧ್ಯಕ್ಷರು ಶಿವರಾಮ ಶೆಟ್ಟಿ, ಸೇವಾ ಪ್ರತಿನಿಧಿ ಶ್ರೀಮತಿ ಜಯಲಕ್ಷ್ಮಿ ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠದ ರಿಕ್ಷಾ ಕೊಡುಗೆ

Suddi Udaya

ಕೊಕ್ಕಡ ವಲಯದ ಹಳ್ಳಿoಗೇರಿಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ IGNITE 2K25

Suddi Udaya

‘ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಉಜಿರೆ ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚರಿಗೆ ಆಹ್ವಾನ

Suddi Udaya

ಮರೋಡಿ: ವಿದ್ಯುತ್ ಪರಿವರ್ತಕದಿಂದ ಬೆಂಕಿ ಅವಘಡ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಯಾತ್ರಿ ನಿವಾಸ: ನ. 23 ರಂದು ಯಾತ್ರಿ ನಿವಾಸದ ಶಿಲಾನ್ಯಾಸ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!