23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

ಮುಂಡಾಜೆ : ಎಲ್ಲಾ ಧರ್ಮ, ಭಾಷೆ ಹಾಗೂ ರಾಜ್ಯಗಳ ಜನರಲ್ಲಿ ಸೌಹಾರ್ದತೆಯನ್ನು ಉತ್ತೇಜಿಸಿ ಎಲ್ಲರಲ್ಲೂ ಸದ್ಭಾವನೆಯನ್ನು ಮೂಡಿಸಿ ಹಿಂಸಾಚಾರವನ್ನು ತ್ಯಜಿಸುವಂತೆ ಮಾಡುವ ‘ಸದ್ಭಾವನಾ ದಿನಾಚರಣೆ’ಯನ್ನು ಮುಂಡಾಜೆ ಪದವಿ ಪೂರ್ವ ಕಾಲೇಜಿನ ರೋವರ್ಸ್ & ರೇಂಜರ್ಸ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಸಹಯೋಗದಲ್ಲಿ ಆಚರಿಸಲಾಯಿತು.


ಈ ಸಂದರ್ಭದಲ್ಲಿ ರೇಂಜರ್ ಲೀಡರ್ ವಸಂತಿ ಇವರು ಸದ್ಭಾವನಾ ದಿನದ ಪ್ರಸ್ತುತ ಮಹತ್ವವನ್ನು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಗೀತಾ ಇವರು ‘ಸದ್ಭಾವನಾ ದಿನಾಚರಣೆ’ಯ ಪ್ರತಿಜ್ಞೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

Related posts

ಮುಂಡಾಜೆ ಅನುದಾನಿತ ಪ್ರೌಢಶಾಲೆಯ ನೂತನ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮಡಂತ್ಯಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ 35ನೇ ವರ್ಷದ ಮೊಸರು ಕುಡಿಕೆ ಉತ್ಸವದ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪಾರೆಂಕಿ ಆಯ್ಕೆ

Suddi Udaya

ಬೆಳ್ತಂಗಡಿ: ರಶ್ಮಿ ಕನ್ಸ್ಟ್ರಕ್ಷನ್ ಮಾಲಕ ಡಿ. ಆ‌ರ್. ರಾಜು ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಭಂಡಾರಿ ಸಮಾಜ ಸಂಘದ ವಾರ್ಷಿಕೋತ್ಸವ ಹಾಗೂ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೆಜ್ಜೆಗಿರಿ ಮಹಾ ಸಭೆ

Suddi Udaya

ವಿಶ್ವ ತಂಬಾಕು ರಹಿತ ದಿನ :ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ 

Suddi Udaya
error: Content is protected !!