July 23, 2026
ಅಪರಾಧ ಸುದ್ದಿಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿವರದಿ

ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಅನನ್ಯ ಭಟ್ ನಾಪತ್ತೆ ಎಂಬ ವಿಷಯವೇ ಸುಳ್ಳು: ಸುಜಾತ ಭಟ್ ಸ್ವಷ್ಟನೆ

ಬೆಳ್ತಂಗಡಿ: ಅನನ್ಯ ಭಟ್ ಎಂಬ ಮಗಳೇ ಇಲ್ಲ ನಾನು ಸುಳ್ಳು ಹೇಳಿದ್ದೇನೆ ಎಂದು ಸುಜಾತಾ ಭಟ್ ಯೂಟ್ಯೂಬ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಒಪ್ಪಿಕೊಂಡಿದ್ದಾರೆ.

ಗಿರೀಶ್ ಮಟ್ಟಣ್ಣನವರ್ ಮತ್ತು ಜಯಂತ್ ಅವರು ಈ ರೀತಿ ಹೇಳಲು, ಹೇಳಿದ್ದರು. ಅನನ್ಯ ಭಟ್ ಎಂಬ ಮಗಳೇ ಇಲ್ಲ, ತಾತಾನ ಆಸ್ತಿ ವಿಷಯದಲ್ಲಿ ನಾನು ಈ ರೀತಿ ಮಾಡಿದ್ದೇನೆ. ಪೋಟೋ ತೋರಿಸಿರುವುದು ಫೇಕ್ , ಈ ರೀತಿ ಸುಳ್ಳು ಹೇಳಿದೆ.‌‌ ತಾತಾನ ಆಸ್ತಿ ಗೋಸ್ಕರ ನಾನು ಅನನ್ಯ ಭಟ್ ಕಥೆ ಕಟ್ಟಿದ್ದೇನೆ. ನನ್ನ ಸಹಿ ಇಲ್ಲದೆ ನಮ್ಮ ಆಸ್ತಿಯನ್ನು ಅವರಿಗೆ ಕೊಟ್ಟಿದ್ದನ್ನು ಪ್ರಶ್ನಿಸಿದ್ದೇನೆ. ನನಗೆ ಈ ಮಟ್ಟಕ್ಕೆ ಬರುತ್ತದೆ ಎಂದು ಗೊತ್ತಿಲ್ಲ. ಎಂದು ತಿಳಿಸಿದ್ದಾರೆ.

ನನ್ನನು ಈ ಕೇಸ್ ನಿಂದ ಮುಕ್ತಿಗೊಳಿಸಿ , ಅದಕ್ಕಾಗಿ ನಾನು ದೇಶದ, ಕನಾ೯ಟಕದ ಜನರ ಕ್ಷಮೆ ಕೇಳುತ್ತೇನೆ. ಧಮ೯ಸ್ಥಳದ ವರಲ್ಲಿಯೂ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ.

ಮೆಡಿಕಲ್ ವಿದ್ಯಾರ್ಥಿನಿ ಅನನ್ಯ ಭಟ್ ಧಮ೯ಸ್ಥಳಕ್ಕೆ ಹೋಗಿದ್ದಾಗ ಅಲ್ಲಿ ನಾಪತ್ತೆಯಾಗಿದ್ದಳು ಎಂದು ಅನನ್ಯ ಭಟ್ ತಾಯಿ ಸುಜಾತಾ ಭಟ್ ಎಸ್ ಐಟಿಗೆ ದೂರು ನೀಡಿದ್ದರು.

Related posts

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳದಿಂದ ಆನ್‌ಲೈನ್ ಜಾಗೃತಿ ಕಾರ್ಯಕ್ರಮ; ಕುಂಭಶ್ರೀ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ವೀಕ್ಷಣೆ

Suddi Udaya

ನಾಳ: ಚಂದ್ರ ಮಂಡಲ ರಥಕ್ಕೆ ಕಲಶಾಭಿಷೇಕ ದೈವಗಳಿಗೆ ಪಲ್ಲಕಿ ಸಮರ್ಪಣೆ

Suddi Udaya

ಧರ್ಮಸ್ಥಳ: ಮೃತ ದೇಹಗಳನ್ನು ಹೂತು ಹಾಕಿದ ದೂರು ಪ್ರಕರಣ ಕೇಸ್ ಫೈಲ್ ಪಡೆಯಲು ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ. ತನಿಖಾಧಿಕಾರಿ ಜಿತೇಂದ್ರ ದಯಾಮ

Suddi Udaya

ಉಜಿರೆ ಬ್ರಹ್ಮಕಲಶೋತ್ಸವದಲ್ಲಿ ಸಂಪತ್ ಬಿ ಸುವರ್ಣರಿಗೆ ಯಕ್ಷ ಭಾರತಿ ಯುವ ಸೇವಾ ಪ್ರಶಸ್ತಿ ಪ್ರದಾನ

Suddi Udaya
error: Content is protected !!