March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

ಕನ್ಯಾಡಿ ||: ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ ವತಿಯಿಂದ ನಡೆಯಲಿರುವ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಸಮಿತಿ ರಚನೆಯು ನಡೆಯಿತು.


ನೂತನ ಸಮಿತಿಯ ಅಧ್ಯಕ್ಷರಾಗಿ ಚೇತನ್ ಗುಡಿಗಾರ್ ಅಲೆಕ್ಕಿ, ಕಾರ್ಯಾಧ್ಯಕ್ಷರಾಗಿ ಗೋವಿಂದ ಸುವರ್ಣ ಪೊಂಗಾರು
ಕಾರ್ಯದರ್ಶಿಯಾಗಿ ನಿಕ್ಷೇಪ್ ಶೆಟ್ಟಿ ಅಜಿಕುರಿ, ಕೋಶಾಧಿಕಾರಿಯಾಗಿ ಗುರುರಾಘವೇಂದ್ರ ದೆಕ್ಕಲಕೋಡಿ, ಸಹ ಕಾರ್ಯದರ್ಶಿಗಳಾಗಿ ಸೃಜನ್ ಪಜಿರಡ್ಕ, ನವೀನ್ ಸುವರ್ಣ, ದಿವಾಕರ ನೀರಚಿಲುಮೆ, ಅವಿನಾಶ್ ಗೌಡ ಪಾದೆಕಲ್ಲು, ಶ್ರೀಮತಿ ಸುಜಾತ ಬೊಲ್ಮ, ಸಂಘಟನಾ ಕಾರ್ಯದರ್ಶಿಯಾಗಿ ಸುಂದರೇಶ ಕನ್ಯಾಡಿ, ಸಚಿನ್ ಗೌಡ ಕಲ್ಮoಜ, ಉಪಾಧ್ಯಕ್ಷರುಗಳಾಗಿ
ಮನೋಹರ ರಾವ್ ಯು.ಬಿ., ಪ್ರಭಾಕರ ಗೌಡ ಬೊಲ್ಮ, ಸುಂದರ ಗೌಡ ಬಜಿಲ, ವಸಂತ ನಾಯ್ಕ, ಬೆರ್ಕೆ, ಸಹಕೋಶಾಧಿಕಾರಿಯಾಗಿ ಚೇತನ್ ನಡುಗುಡ್ಡೆ, ಗುರುರಾಜ್ ನೀರಚಿಲುಮೆ, ಶ್ರೀಮತಿ ಚಂದ್ರಾವತಿ ನಾರ್ಯ, ಅವಿನಾಶ್ ಶೆಟ್ಟಿ, ನೇತ್ರಾವತಿ, ಮಹಿಳಾ ಸಂಯೋಜಕಿಯಾಗಿ ಶ್ರೀಮತಿ ಮಮತಾ ಪಿಜತ್ತನಡ್ಕ, ಗೌರವ ಸಲಹೆಗಾರರಾಗಿ ಹರೀಶ್ ರಾವ್ ಮುಂಡ್ರುಪ್ಪಾಡಿ, ಸಿ. ಜಿ ಪ್ರಭಾಕರ್, ತುಕಾರಾಮ ಸಾಲಿಯಾನ್ ಅರ್ಲ, ರಾಜೇಂದ್ರ ಅಜ್ರಿ ಸುರುಳಿಬೆಟ್ಟು, ಸುಂದರ ಗೌಡ, ಪುಡ್ಕೆತ್ತು, ಕರಿಯ ನಾಯ್ಕ ನೆಲ್ಲಿಗುಡ್ಡೆ, ಶ್ರೀಮತಿ ರವಿಜಾ ಎಸ್. ರಾವ್, ಕೃಷ್ಣಪ್ಪ ಗುಡಿಗಾ‌ರ್ ಅಲೆಕ್ಕಿ, ರತ್ನವರ್ಮ ಜೈನ್ ಧರ್ಮಸ್ಥಳ, ದೇವಿಪ್ರಸಾದ್ ಬೊಲ್ಮ ,ಶ್ರೀನಿವಾಸ ರಾವ್, ರವಿ ಭಟ್ ಪಜಿರಡ್ಕ, ಉದಯ ಭಟ್, ಚಂದ್ರಶೇಖರ್ ಶೆಟ್ಟಿ, ನಾರ್ಯ, ನೀಲಕಂಠ ಶೆಟ್ಟಿ, ಹಾಗೂ ವಿವಿಧ ಸಮಿತಿಗಳನ್ನು ರಚನೆ ಮಾಡಲಾಗಿರುತ್ತದೆ.

Related posts

ಕಲ್ಮಂಜ ಸಿದ್ದಬೈಲ್ ಪರಾರಿ ಸ.ಹಿ.ಪ್ರಾ. ಶಾಲೆಗೆ ಯುವ ಉದ್ಯಮಿ ಮೋಹನ್ ಗೌಡರಿಂದ ಇನ್ವಾರ್ಟರ್ ಕೊಡುಗೆ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ಬಿ.ಕಾಂ ವಿದ್ಯಾರ್ಥಿಗಳಿಗೆ “ಸಂದರ್ಶನ ಕೌಶಲ್ಯಗಳ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಗೇರುಕಟ್ಟೆ: ಕೃಷಿಕ ಪೆರಾಜೆ ಬಳ್ಳಿದಡ್ಡ ಕಾಂ ತಪ್ಪ ಗೌಡ ನಿಧನ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬೃಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ತೆರವುಗೊಳಿಸುವಂತೆ ಹರೀಶ್ ಕಾರಿಂಜ ಒತ್ತಾಯ

Suddi Udaya

ಮಂಗಳೂರುನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗಾಗಿ ವಕೀಲರ ಸಂಘದಿಂದ ಸಮಾಲೋಚನಾ ಸಭೆ: ಮಂಗಳೂರಿನಲ್ಲಿ ನಮಗೆ ಬೇಕು ಹೈಕೋರ್ಟ್ ಪೀಠ: ಧನಂಜಯ್ ರಾವ್

Suddi Udaya

ನಿಟ್ಟಡೆ: ತೋಟದ ಶೆಡ್‌ ನಲ್ಲಿ ತಂದಿರಿಸಿದ್ದ ರೂ.70 ಸಾವಿರ ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪು ಕಳವು

Suddi Udaya
error: Content is protected !!