23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

ಕನ್ಯಾಡಿ ||: ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ ವತಿಯಿಂದ ನಡೆಯಲಿರುವ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಸಮಿತಿ ರಚನೆಯು ನಡೆಯಿತು.


ನೂತನ ಸಮಿತಿಯ ಅಧ್ಯಕ್ಷರಾಗಿ ಚೇತನ್ ಗುಡಿಗಾರ್ ಅಲೆಕ್ಕಿ, ಕಾರ್ಯಾಧ್ಯಕ್ಷರಾಗಿ ಗೋವಿಂದ ಸುವರ್ಣ ಪೊಂಗಾರು
ಕಾರ್ಯದರ್ಶಿಯಾಗಿ ನಿಕ್ಷೇಪ್ ಶೆಟ್ಟಿ ಅಜಿಕುರಿ, ಕೋಶಾಧಿಕಾರಿಯಾಗಿ ಗುರುರಾಘವೇಂದ್ರ ದೆಕ್ಕಲಕೋಡಿ, ಸಹ ಕಾರ್ಯದರ್ಶಿಗಳಾಗಿ ಸೃಜನ್ ಪಜಿರಡ್ಕ, ನವೀನ್ ಸುವರ್ಣ, ದಿವಾಕರ ನೀರಚಿಲುಮೆ, ಅವಿನಾಶ್ ಗೌಡ ಪಾದೆಕಲ್ಲು, ಶ್ರೀಮತಿ ಸುಜಾತ ಬೊಲ್ಮ, ಸಂಘಟನಾ ಕಾರ್ಯದರ್ಶಿಯಾಗಿ ಸುಂದರೇಶ ಕನ್ಯಾಡಿ, ಸಚಿನ್ ಗೌಡ ಕಲ್ಮoಜ, ಉಪಾಧ್ಯಕ್ಷರುಗಳಾಗಿ
ಮನೋಹರ ರಾವ್ ಯು.ಬಿ., ಪ್ರಭಾಕರ ಗೌಡ ಬೊಲ್ಮ, ಸುಂದರ ಗೌಡ ಬಜಿಲ, ವಸಂತ ನಾಯ್ಕ, ಬೆರ್ಕೆ, ಸಹಕೋಶಾಧಿಕಾರಿಯಾಗಿ ಚೇತನ್ ನಡುಗುಡ್ಡೆ, ಗುರುರಾಜ್ ನೀರಚಿಲುಮೆ, ಶ್ರೀಮತಿ ಚಂದ್ರಾವತಿ ನಾರ್ಯ, ಅವಿನಾಶ್ ಶೆಟ್ಟಿ, ನೇತ್ರಾವತಿ, ಮಹಿಳಾ ಸಂಯೋಜಕಿಯಾಗಿ ಶ್ರೀಮತಿ ಮಮತಾ ಪಿಜತ್ತನಡ್ಕ, ಗೌರವ ಸಲಹೆಗಾರರಾಗಿ ಹರೀಶ್ ರಾವ್ ಮುಂಡ್ರುಪ್ಪಾಡಿ, ಸಿ. ಜಿ ಪ್ರಭಾಕರ್, ತುಕಾರಾಮ ಸಾಲಿಯಾನ್ ಅರ್ಲ, ರಾಜೇಂದ್ರ ಅಜ್ರಿ ಸುರುಳಿಬೆಟ್ಟು, ಸುಂದರ ಗೌಡ, ಪುಡ್ಕೆತ್ತು, ಕರಿಯ ನಾಯ್ಕ ನೆಲ್ಲಿಗುಡ್ಡೆ, ಶ್ರೀಮತಿ ರವಿಜಾ ಎಸ್. ರಾವ್, ಕೃಷ್ಣಪ್ಪ ಗುಡಿಗಾ‌ರ್ ಅಲೆಕ್ಕಿ, ರತ್ನವರ್ಮ ಜೈನ್ ಧರ್ಮಸ್ಥಳ, ದೇವಿಪ್ರಸಾದ್ ಬೊಲ್ಮ ,ಶ್ರೀನಿವಾಸ ರಾವ್, ರವಿ ಭಟ್ ಪಜಿರಡ್ಕ, ಉದಯ ಭಟ್, ಚಂದ್ರಶೇಖರ್ ಶೆಟ್ಟಿ, ನಾರ್ಯ, ನೀಲಕಂಠ ಶೆಟ್ಟಿ, ಹಾಗೂ ವಿವಿಧ ಸಮಿತಿಗಳನ್ನು ರಚನೆ ಮಾಡಲಾಗಿರುತ್ತದೆ.

Related posts

ವೇಣೂರು ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಜ.9: ವಿದ್ಯುತ್ ನಿಲುಗಡೆ

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ದುಷ್ಪರಿಣಾಮಗಳ ಮಾಹಿತಿ ಕಾರ್ಯಾಗಾರ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಇವರ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya

ಬಂದಾರು, ಮೊಗ್ರು ಶಕ್ತಿ ಕೇಂದ್ರದ ಭಾಜಪ ಕಾರ್ಯಕರ್ತರ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya
error: Content is protected !!