25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

ಕುವೆಟ್ಟು: ಸ.ಹಿ.ಪ್ರಾ.ಶಾಲೆ ಗುರುವಾಯನಕೆರೆ ಇಲ್ಲಿ ಜರುಗಿದ ಗುರುವಾಯನಕೆರೆ-ಪುಂಜಾಲಕಟ್ಟೆ ವಲಯ ಮಟ್ಟದ 14 ವರ್ಷ ವಯೋಮಾನದ ಕಬಡ್ಡಿ ಪಂದ್ಯಾಟದಲ್ಲಿ ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿಕೊಂಡಿದೆ.

ಬೆಸ್ಟ್ ಕ್ಯಾಚರ್ ಆಗಿ 8 ನೇ ತರಗತಿಯ ಮಹಮದ್ ಆಶಿಂ, ಆಲ್ರೌಂಡರ್ ಆಗಿ ಮಹಮ್ಮದ್ ಬಿಲಾಲ್ ಆಯ್ಕೆಯಾಗಿದ್ದಾರೆ. ಶಾಲಾ ದೈಹಿಕ ಶಿಕ್ಷಕಿ ಪೂರ್ಣಿಮಾ ಬಿ ತರಬೇತಿ ನೀಡಿ, ಮುಖ್ಯೋಪಾಧ್ಯಾಯರಾದ ಭಾಸ್ಕರ್, ಶಾಲಾ ಅಧ್ಯಾಪಕ ವೃಂದ, ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಮತ್ತು ಹಿರಿಯ ವಿದ್ಯಾರ್ಥಿಗಳು ಸಹಕಾರ ನೀಡಿದರು.

Related posts

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಉಚಿತ ಆರೋಗ್ಯ ತಪಾಸಣೆ ಮತ್ತು ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ

Suddi Udaya

ಚಂದ್ರಹಾಸ ಬಳಂಜರಿಂದ ಸಂವಹನ ಕೌಶಲ್ಯದ ಬಗ್ಗೆ ತರಬೇತಿ

Suddi Udaya

ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನ ಬಾಡಿಗೆದಾರರಿಂದ ಸಹಾಯಧನ ಹಸ್ತಾಂತರ

Suddi Udaya

ಫೆ 16: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಜಾತ್ರೋತ್ಸವ,ಫೆ 19 ಭೈರವಕಲ್ಲಿನ ಪುರುಷರಾಯ ಜಾತ್ರೆ

Suddi Udaya

ವೇಣೂರು: ಕುಂಭಶ್ರೀ ಶಾಲೆಯ ಬಳಿ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕನಿಗೆ ಗಾಯ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಹದಿನೇಳು ವಿದ್ಯಾರ್ಥಿಗಳಿಗೆ ಸಂಸ್ಕೃತ ಭಾಷಾ ವಿದ್ಯಾರ್ಥಿವೇತನ

Suddi Udaya
error: Content is protected !!