30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಆರಂಬೋಡಿ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಆರಂಬೋಡಿ: ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಆರಂಬೋಡಿ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಪಾಣಿಮೇರು ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ಜರಗಿತು.

ಗ್ರಾಮ ಸಮಿತಿಯ ನೂತನ ಅಧ್ಯಕ್ಷರಾಗಿ ಸುಖಿತ್ ಕಾಂತರಬೆಟ್ಟು, ಕಾರ್ಯದರ್ಶಿಯಾಗಿ ಸಂತೋಷ್ ಪೂಜಾರಿ ಮಂಜಿಲ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಪ್ರಭಾಕರ್ ಪೂಜಾರಿ ಮೈರಾಬೆಟ್ಟು, ಬಬಿತ ಭೋಜ ಪೂಜಾರಿ ಕುಂಜಾಡಿ, ಜೊತೆ ಕಾರ್ಯದರ್ಶಿಯಾಗಿ ರಂಜಿತಾ ಪೂಜಾರಿ ಹನ್ನೆರಡು ಕವಲು, ಕೋಶಾಧಿಕಾರಿಯಾಗಿ ರಕ್ಷಿತ್ ಪೂಜಾರಿ ಹನ್ನೆರಡು ಕವಲು, ಬೂತ್ ಸಂಚಾಲಕರಾಗಿ ಸದಾಶಿವ ಪೂಜಾರಿ ಹುಲಿಮೇರು, ಲಕ್ಷ್ಮಣ್ ಪೂಜಾರಿ ಹನ್ನೆರಡು ಕವಲು, ದಿನೇಶ್ ಪೂಜಾರಿ ಕೈರೋಡಿ, ಶೈಲೇಶ್ ಪೂಜಾರಿ ಕುದುಂಬುಡ, ಸಂತೋಷ್ ಪೂಜಾರಿ ಹೊಕ್ಕಾಡಿಗೋಳಿ, ದೀಕ್ಷನ್ ಪೂಜಾರಿ ತಂಕರಬೆಟ್ಟು, ಚಂದ್ರಿಕಾ ಹೊಕ್ಕಾಡಿಗೋಳಿ, ಸುನೀತಾ ಕೋಡಿಮೇರು, ಜಯಶ್ರೀ ಕಾಣoಗಿಲ, ಶುಭ ನೀರಪಲ್ಕೆ, ಪ್ರಮೀಳಾ ರಾಜೇಶ್ ಪಲ್ಕೆ ಬೆಟ್ಟು, ಗೀತಾ ಡಿ ಅಜ್ಜಾಡಿಪಲ್ಕೆ ದರ್ಕಾಸು ಆಯ್ಕೆಯಾದರು. ಈ ಸಂದರ್ಭದಲ್ಲಿ ಬಿಲ್ಲವ ಸಂಘದ ಪ್ರಮುಖಕರು ಉಪಸ್ಥಿತರಿದ್ದರು.

Related posts

ಅಳದಂಗಡಿ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿಯ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ : ಸಿಂದೂರ ಮಹಿಳಾ ವಿಭಾಗಕ್ಕೆ ಗಣ್ಯರಿಂದ ಮೆಚ್ಚುಗೆ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಮದ್ದಡ್ಕ ತಾಯಿ ರಕ್ತೇಶ್ವರಿ ಹಾಗೂ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ರೂ.1 ಲಕ್ಷ ದೇಣಿಗೆ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಹೆಗ್ಗಡೆ ಭಾಗಿ

Suddi Udaya

ವೇಣೂರಿನಲ್ಲಿ ಶ್ರೀಕೃಷ್ಣ ಮಾರ್ಟ್ ಶುಭಾರಂಭ

Suddi Udaya

ಸೌಜನ್ಯ ಅತ್ಯಾಚಾರ ಪ್ರಕರಣ: ನೈಜ ಆರೋಪಿಗಳ ಪತ್ತೆಗಾಗಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಮಾನ ಮಾಡದಂತೆ ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya
error: Content is protected !!