September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಆರಂಬೋಡಿ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಆರಂಬೋಡಿ: ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಆರಂಬೋಡಿ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಪಾಣಿಮೇರು ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ಜರಗಿತು.

ಗ್ರಾಮ ಸಮಿತಿಯ ನೂತನ ಅಧ್ಯಕ್ಷರಾಗಿ ಸುಖಿತ್ ಕಾಂತರಬೆಟ್ಟು, ಕಾರ್ಯದರ್ಶಿಯಾಗಿ ಸಂತೋಷ್ ಪೂಜಾರಿ ಮಂಜಿಲ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಪ್ರಭಾಕರ್ ಪೂಜಾರಿ ಮೈರಾಬೆಟ್ಟು, ಬಬಿತ ಭೋಜ ಪೂಜಾರಿ ಕುಂಜಾಡಿ, ಜೊತೆ ಕಾರ್ಯದರ್ಶಿಯಾಗಿ ರಂಜಿತಾ ಪೂಜಾರಿ ಹನ್ನೆರಡು ಕವಲು, ಕೋಶಾಧಿಕಾರಿಯಾಗಿ ರಕ್ಷಿತ್ ಪೂಜಾರಿ ಹನ್ನೆರಡು ಕವಲು, ಬೂತ್ ಸಂಚಾಲಕರಾಗಿ ಸದಾಶಿವ ಪೂಜಾರಿ ಹುಲಿಮೇರು, ಲಕ್ಷ್ಮಣ್ ಪೂಜಾರಿ ಹನ್ನೆರಡು ಕವಲು, ದಿನೇಶ್ ಪೂಜಾರಿ ಕೈರೋಡಿ, ಶೈಲೇಶ್ ಪೂಜಾರಿ ಕುದುಂಬುಡ, ಸಂತೋಷ್ ಪೂಜಾರಿ ಹೊಕ್ಕಾಡಿಗೋಳಿ, ದೀಕ್ಷನ್ ಪೂಜಾರಿ ತಂಕರಬೆಟ್ಟು, ಚಂದ್ರಿಕಾ ಹೊಕ್ಕಾಡಿಗೋಳಿ, ಸುನೀತಾ ಕೋಡಿಮೇರು, ಜಯಶ್ರೀ ಕಾಣoಗಿಲ, ಶುಭ ನೀರಪಲ್ಕೆ, ಪ್ರಮೀಳಾ ರಾಜೇಶ್ ಪಲ್ಕೆ ಬೆಟ್ಟು, ಗೀತಾ ಡಿ ಅಜ್ಜಾಡಿಪಲ್ಕೆ ದರ್ಕಾಸು ಆಯ್ಕೆಯಾದರು. ಈ ಸಂದರ್ಭದಲ್ಲಿ ಬಿಲ್ಲವ ಸಂಘದ ಪ್ರಮುಖಕರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ರೋಟರಿ ಕುಟುಂಬ ಸಮ್ಮಿಲನದಲ್ಲಿ ರೋಟರಿ ಕ್ಲಬ್ ಸಾಧನೆಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಂದ ಶ್ಲಾಘನೆ

Suddi Udaya

ಅಳದಂಗಡಿ: ಆಟೋ ರಿಕ್ಷಾ ಮತ್ತು ಬೈಕ್ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಳೆಂಜ: ಅತಂತ್ರರಾದ ರಾಮಣ್ಣ ನಿಂತಿಕಲ್ಲು ಇವರಿಗೆ ತಾತ್ಕಾಲಿಕ ಮನೆ ನಿರ್ಮಾಣ

Suddi Udaya

ಬೆಳ್ತಂಗಡಿ ಚರ್ಚ್ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ- ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿಡೊಂಜಿ ದಿನ

Suddi Udaya
error: Content is protected !!