25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನ ವಿತರಣೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳ ವಲಯದ ಪರಾರಿ ಸಿದ್ದಬೈಲು ಎಂಬಲ್ಲಿ ವಾಸವಿರುವ ತುಳಸಿ ಸಂಘದ ಸದಸ್ಯೆ ಶಾರದರವರ ಮನೆಗೆ ವಿಪರೀತ ಗಾಳಿ ಮಳೆಯಿಂದ ಹಾನಿಯಾಗಿದ್ದು ಶ್ರೀ ಕ್ಷೇತ್ರದಿಂದ ಹೆಗ್ಗಡೆಯವರು ಮಂಜೂರು ಮಾಡಿದ ರೂ.5,000 ಸಹಾಯಧನವನ್ನು ಒಕ್ಕೂಟದ ಅಧ್ಯಕ್ಷ ಜಯಂತ್ ರಾವ್ ವಿತರಿಸಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕ ರವೀಂದ್ರ ಬಿ, ಒಕ್ಕೂಟದ ಪದಾಧಿಕಾರಿ ದೇಜಮ್ಮ, ಸೇವಾಪ್ರತಿನಿಧಿ ಸುಜಾತಾ ಉಪಸ್ಥಿತರಿದ್ದರು.

Related posts

ಭವ್ಯ ಭಾರತವನ್ನು ಕಾಣುವ ನಮ್ಮ ಕನಸು ನನಸಾಗಿದೆ: ಕೆ ಪ್ರತಾಪಸಿಂಹ ನಾಯಕ್

Suddi Udaya

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

Suddi Udaya

ಕಳಿಯ ಗ್ರಾ.ಪಂ. ನಿಂದ ಪ.ಜಾತಿ ಮತ್ತು ಪ.ಪಂ ಕುಟುಂಬದವರಿಗೆ ಫ್ಯಾನ್ ವಿತರಣೆ

Suddi Udaya

ಇಂದಬೆಟ್ಟು: ಕಲ್ಲಾಜೆ ನಿವಾಸಿ ಜಾನಕಿ ನಿಧನ

Suddi Udaya

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ: ನಾವೂರಿನಲ್ಲಿ ಸಂಭ್ರಮಾಚರಣೆ

Suddi Udaya

ಅಳದಂಗಡಿ: ಪಾದಚಾರಿಗೆ ಕಾರು ಡಿಕ್ಕಿ:

Suddi Udaya
error: Content is protected !!