23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಸದಸ್ಯರಿಗೆ ಸೋಲಾರ್ ವಿತರಣೆ

ಬೆಳ್ತಂಗಡಿ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಸದಸ್ಯರಾದ ನೆರಿಯ ಲಲಿತಾ ,ಅರಸಿನಮಕ್ಕಿಯ ಕಾಳಿ ಹಾಗೂ ಗೋಪಿಯವರಿಗೆ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಮಂಜೂರಾದ ಸೋಲಾರ್ ನ್ನು ತಾಲೂಕಿನ ಯೋಜನಾಧಿಕಾರಿ ಯಶೋಧರ ರವರು ವಿತರಿಸಿದರು.

ಈ ಸಂದರ್ಭದಲ್ಲಿ ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರಾ ವಸಂತ್, ಒಕ್ಕೂಟ ಅಧ್ಯಕ್ಷೆ ಶ್ರೀಮತಿ ಅಶ್ವಿನಿ, ವಲಯ ಮೇಲ್ವಿಚಾರಕ ಗಣೇಶ್, ಸೇವಾಪ್ರತಿನಿಧಿ ಸರಿತಾ, ಅರುಣಾ, ರೂಪ ಉಪಸ್ಥಿತರಿದ್ದರು.

Related posts

ಸಾವ್ಯ: ನೂಜಿಲೋಡಿಯಲ್ಲಿ ಮನೆಗೆ ನುಗ್ಗಿದ್ದ ಕಳ್ಳರು: ರೂ.2.15ಲಕ್ಷ ಮೌಲ್ಯದ ಸೊತ್ತುಗಳ ಕಳವು

Suddi Udaya

ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟ್ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಮಹಿಳಾ ದಿನಾಚರಣೆ ಅಂಗವಾಗಿ ಬೆಳ್ತಂಗಡಿ WIM ವತಿಯಿಂದ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

Suddi Udaya

ಸಿಎ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಕೇಶವ ಕಾಮತ್ ತೇರ್ಗಡೆ

Suddi Udaya

ಕಾಶಿಪಟ್ಣ ಗ್ರಾ.ಪಂ.ನಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya
error: Content is protected !!