25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಸದಸ್ಯರಿಗೆ ಸೋಲಾರ್ ವಿತರಣೆ

ಬೆಳ್ತಂಗಡಿ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಸದಸ್ಯರಾದ ನೆರಿಯ ಲಲಿತಾ ,ಅರಸಿನಮಕ್ಕಿಯ ಕಾಳಿ ಹಾಗೂ ಗೋಪಿಯವರಿಗೆ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಮಂಜೂರಾದ ಸೋಲಾರ್ ನ್ನು ತಾಲೂಕಿನ ಯೋಜನಾಧಿಕಾರಿ ಯಶೋಧರ ರವರು ವಿತರಿಸಿದರು.

ಈ ಸಂದರ್ಭದಲ್ಲಿ ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರಾ ವಸಂತ್, ಒಕ್ಕೂಟ ಅಧ್ಯಕ್ಷೆ ಶ್ರೀಮತಿ ಅಶ್ವಿನಿ, ವಲಯ ಮೇಲ್ವಿಚಾರಕ ಗಣೇಶ್, ಸೇವಾಪ್ರತಿನಿಧಿ ಸರಿತಾ, ಅರುಣಾ, ರೂಪ ಉಪಸ್ಥಿತರಿದ್ದರು.

Related posts

ಉಜಿರೆ ಅನುಗ್ರಹ ಶಾಲೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳನ್ನು ಕರೆ ತಂದು ಮಹಜರು

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ

Suddi Udaya

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

Suddi Udaya

ಶಿಬಾಜೆ ಸುರಕ್ಷಿತಾರಣ್ಯದ ಪಡಂತಾಜೆ ರಸ್ತೆ ಬದಿ 6 ತಿಂಗಳ ಪ್ರಾಯದ ಚಿರತೆ ಮರಿಯ ಶವ ಪತ್ತೆ

Suddi Udaya

ಬೆಳಾಲು ಶ್ರೀ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ( ಸ್ವಾಯತ್ತ) ಕಾಲೇಜು : ಪೋಷಕ ಶಿಕ್ಷಕರ ಸಂಘದ ಸಭೆ

Suddi Udaya
error: Content is protected !!