25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿವರದಿ

ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಅನನ್ಯ ಭಟ್ ನಾಪತ್ತೆ ಎಂಬ ವಿಷಯವೇ ಸುಳ್ಳು: ಸುಜಾತ ಭಟ್ ಸ್ವಷ್ಟನೆ

ಬೆಳ್ತಂಗಡಿ: ಅನನ್ಯ ಭಟ್ ಎಂಬ ಮಗಳೇ ಇಲ್ಲ ನಾನು ಸುಳ್ಳು ಹೇಳಿದ್ದೇನೆ ಎಂದು ಸುಜಾತಾ ಭಟ್ ಯೂಟ್ಯೂಬ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಒಪ್ಪಿಕೊಂಡಿದ್ದಾರೆ.

ಗಿರೀಶ್ ಮಟ್ಟಣ್ಣನವರ್ ಮತ್ತು ಜಯಂತ್ ಅವರು ಈ ರೀತಿ ಹೇಳಲು, ಹೇಳಿದ್ದರು. ಅನನ್ಯ ಭಟ್ ಎಂಬ ಮಗಳೇ ಇಲ್ಲ, ತಾತಾನ ಆಸ್ತಿ ವಿಷಯದಲ್ಲಿ ನಾನು ಈ ರೀತಿ ಮಾಡಿದ್ದೇನೆ. ಪೋಟೋ ತೋರಿಸಿರುವುದು ಫೇಕ್ , ಈ ರೀತಿ ಸುಳ್ಳು ಹೇಳಿದೆ.‌‌ ತಾತಾನ ಆಸ್ತಿ ಗೋಸ್ಕರ ನಾನು ಅನನ್ಯ ಭಟ್ ಕಥೆ ಕಟ್ಟಿದ್ದೇನೆ. ನನ್ನ ಸಹಿ ಇಲ್ಲದೆ ನಮ್ಮ ಆಸ್ತಿಯನ್ನು ಅವರಿಗೆ ಕೊಟ್ಟಿದ್ದನ್ನು ಪ್ರಶ್ನಿಸಿದ್ದೇನೆ. ನನಗೆ ಈ ಮಟ್ಟಕ್ಕೆ ಬರುತ್ತದೆ ಎಂದು ಗೊತ್ತಿಲ್ಲ. ಎಂದು ತಿಳಿಸಿದ್ದಾರೆ.

ನನ್ನನು ಈ ಕೇಸ್ ನಿಂದ ಮುಕ್ತಿಗೊಳಿಸಿ , ಅದಕ್ಕಾಗಿ ನಾನು ದೇಶದ, ಕನಾ೯ಟಕದ ಜನರ ಕ್ಷಮೆ ಕೇಳುತ್ತೇನೆ. ಧಮ೯ಸ್ಥಳದ ವರಲ್ಲಿಯೂ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ.

ಮೆಡಿಕಲ್ ವಿದ್ಯಾರ್ಥಿನಿ ಅನನ್ಯ ಭಟ್ ಧಮ೯ಸ್ಥಳಕ್ಕೆ ಹೋಗಿದ್ದಾಗ ಅಲ್ಲಿ ನಾಪತ್ತೆಯಾಗಿದ್ದಳು ಎಂದು ಅನನ್ಯ ಭಟ್ ತಾಯಿ ಸುಜಾತಾ ಭಟ್ ಎಸ್ ಐಟಿಗೆ ದೂರು ನೀಡಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮೂಡಿಗೆರೆ ಶಾಸಕಿ ಶ್ರೀಮತಿ ನಯನ ಮೋಟಮ್ಮ ಭೇಟಿ

Suddi Udaya

ಬೆಳ್ತಂಗಡಿ: ತೆಂಕಕಾರಂದೂರು ಪಲ್ಕೆ ಎರಡು ಮನೆಯಲ್ಲಿ ಕಳ್ಳತನ

Suddi Udaya

ಬೆಳಾಲು ಪ್ರೌಢಶಾಲೆ ಆರಂಭೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ

Suddi Udaya

ಹೊಸಂಗಡಿ: ಶ್ರೀ ದೈವ ಶ್ರೀ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳ ಪುನಃಪ್ರತಿಷ್ಠಾ ಕಲಶಾಭಿಷೇಕ ಪರ್ವಸೇವೆ ಮತ್ತು ದೊಂಪದ ಬಲಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು: ಬಜಿರೆ ನಿವಾಸಿ ಹೊನ್ನಮ್ಮ ನಿಧನ

Suddi Udaya
error: Content is protected !!