September 6, 2026
ಅಪರಾಧ ಸುದ್ದಿಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿವರದಿ

ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಅನನ್ಯ ಭಟ್ ನಾಪತ್ತೆ ಎಂಬ ವಿಷಯವೇ ಸುಳ್ಳು: ಸುಜಾತ ಭಟ್ ಸ್ವಷ್ಟನೆ

ಬೆಳ್ತಂಗಡಿ: ಅನನ್ಯ ಭಟ್ ಎಂಬ ಮಗಳೇ ಇಲ್ಲ ನಾನು ಸುಳ್ಳು ಹೇಳಿದ್ದೇನೆ ಎಂದು ಸುಜಾತಾ ಭಟ್ ಯೂಟ್ಯೂಬ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಒಪ್ಪಿಕೊಂಡಿದ್ದಾರೆ.

ಗಿರೀಶ್ ಮಟ್ಟಣ್ಣನವರ್ ಮತ್ತು ಜಯಂತ್ ಅವರು ಈ ರೀತಿ ಹೇಳಲು, ಹೇಳಿದ್ದರು. ಅನನ್ಯ ಭಟ್ ಎಂಬ ಮಗಳೇ ಇಲ್ಲ, ತಾತಾನ ಆಸ್ತಿ ವಿಷಯದಲ್ಲಿ ನಾನು ಈ ರೀತಿ ಮಾಡಿದ್ದೇನೆ. ಪೋಟೋ ತೋರಿಸಿರುವುದು ಫೇಕ್ , ಈ ರೀತಿ ಸುಳ್ಳು ಹೇಳಿದೆ.‌‌ ತಾತಾನ ಆಸ್ತಿ ಗೋಸ್ಕರ ನಾನು ಅನನ್ಯ ಭಟ್ ಕಥೆ ಕಟ್ಟಿದ್ದೇನೆ. ನನ್ನ ಸಹಿ ಇಲ್ಲದೆ ನಮ್ಮ ಆಸ್ತಿಯನ್ನು ಅವರಿಗೆ ಕೊಟ್ಟಿದ್ದನ್ನು ಪ್ರಶ್ನಿಸಿದ್ದೇನೆ. ನನಗೆ ಈ ಮಟ್ಟಕ್ಕೆ ಬರುತ್ತದೆ ಎಂದು ಗೊತ್ತಿಲ್ಲ. ಎಂದು ತಿಳಿಸಿದ್ದಾರೆ.

ನನ್ನನು ಈ ಕೇಸ್ ನಿಂದ ಮುಕ್ತಿಗೊಳಿಸಿ , ಅದಕ್ಕಾಗಿ ನಾನು ದೇಶದ, ಕನಾ೯ಟಕದ ಜನರ ಕ್ಷಮೆ ಕೇಳುತ್ತೇನೆ. ಧಮ೯ಸ್ಥಳದ ವರಲ್ಲಿಯೂ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ.

ಮೆಡಿಕಲ್ ವಿದ್ಯಾರ್ಥಿನಿ ಅನನ್ಯ ಭಟ್ ಧಮ೯ಸ್ಥಳಕ್ಕೆ ಹೋಗಿದ್ದಾಗ ಅಲ್ಲಿ ನಾಪತ್ತೆಯಾಗಿದ್ದಳು ಎಂದು ಅನನ್ಯ ಭಟ್ ತಾಯಿ ಸುಜಾತಾ ಭಟ್ ಎಸ್ ಐಟಿಗೆ ದೂರು ನೀಡಿದ್ದರು.

Related posts

ಹದಗೆಟ್ಟ ಬಳ್ಳಮಂಜ ರಸ್ತೆ: ದುರಸ್ತಿಗೊಳಿಸುವಂತೆ ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯ

Suddi Udaya

ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಕಿಲ್ಲೂರಿನಲ್ಲಿ ಪ್ರತಿಷ್ಠಾಪನೆ: ಜ.11-12: ಮಿತ್ತಬಾಗಿಲು-ಮಲವಂತಿಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗುರು ಭವನ ಉದ್ಘಾಟನೆ

Suddi Udaya

ಮಚ್ಚಿನ: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯ ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಿಣೆ

Suddi Udaya

ಎಸ್.ಡಿ.ಎಂ. ನೆನಪಿನಂಗಳ ವಾರ್ಷಿಕ ಪುನರ್ಮಿಲನ: ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಬ್ಬರಿಗೆ ಸನ್ಮಾನ

Suddi Udaya

ನಡ ಗ್ರಾಮ ಪಂಚಾಯಿತಿಯ ಮಕ್ಕಳ ವಿಶೇಷ ಗ್ರಾಮ ಸಭೆ

Suddi Udaya

ಗುರುವಾಯನಕೆರೆ : ಯಡೂ೯ರು ಎಂಬಲ್ಲಿ ಮನೆಯೊಳಗಡೆ ಯುವಕ ಕವಚಿಬಿದ್ದ ಸ್ಥಿತಿಯಲ್ಲಿ ಪತ್ತೆ: ತಲೆಯ ಭಾಗದಿಂದ ನೆಲದಲ್ಲಿ ಹರಿದು ಹೋದ ನೆತ್ತರು

Suddi Udaya
error: Content is protected !!