25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್

ಎಸ್‌.ಐ.ಟಿ ಕಾರ್ಯಾಚರಣೆಯ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ: ವಕೀಲ ಮಂಜುನಾಥ ಎನ್. ರವರ ವಿರುದ್ಧ ದೂರು ದಾಖಲು

ಬೆಳ್ತಂಗಡಿ: ಎಸ್‌.ಐ.ಟಿ ತಂಡದಿಂದ ನಡೆಯುತ್ತಿರುವ ಕಾರ್ಯಾಚರಣೆಯ ಬಗ್ಗೆ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಮಂಜುನಾಥ ಎನ್.ಎಂಬ ವಕೀಲರ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಕರಣದ ಪಿರ್ಯಾದಿದಾರರಾದ ಬೆಳ್ತಂಗಡಿ ಧರ್ಮಸ್ಥಳ ನಿವಾಸಿ ರಘುರಾಮ ಶೆಟ್ಟಿ (44) ಎಂಬವರು ನೀಡಿದ ದೂರಿನಂತೆ ಆರೋಪಿ ಮಂಜುನಾಥ ಎನ್. ಎಂಬ ವಕೀಲರು ಪ್ರಸ್ತುತ ಎಸ್‌.ಐ.ಟಿ ತಂಡದಿಂದ ನಡೆಯುತ್ತಿರುವ ಮೃತದೇಹಗಳ ಉತ್ಪನನ ಪ್ರಕ್ರಿಯೆಗೆ ಸಂಬಂಧಿಸಿದಂತೆ ದಿನಾಂಕ 30.07.2025 ರಂದು ತಾನು ಓರ್ವ ವಕೀಲನಾಗಿ, ಸಾರ್ವಜನಿಕರ ನೆಮ್ಮದಿಗೆ ದಕ್ಕೆಯಾಗುವಂತಹ ಹಾಗೂ ಭಯವುಂಟು ಮಾಡುವಂತಹ ಅನಧಿಕೃತ ಮಾಹಿತಿಗಳನ್ನು ಒಳಗೊಂಡಿರುವ ಸುಳ್ಳು ಪತ್ರಿಕಾ ಪ್ರಕಟಣೆಯನ್ನು ಪ್ರಸಾರ ಮಾಡಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗುವಂತೆ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸ್ವಚ್ಛ ಕಿಲ್ಲೂರು ಅಭಿಯಾನ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ-ಶಾಖ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ಬೆಳಾಲು: ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ಐದು ದಿನ ಪೊಲೀಸ್ ಕಸ್ಟಡಿಗೆ

Suddi Udaya

ರಾಜ್ಯ ಮಟ್ಟದ ಮಹಿಳೆಯರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡ ಪ್ರಥಮ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಿನಿ-ಅನ್ವೇಷಣಾ-2024

Suddi Udaya
error: Content is protected !!