22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

ಕನ್ಯಾಡಿ ||: ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ ವತಿಯಿಂದ ನಡೆಯಲಿರುವ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಸಮಿತಿ ರಚನೆಯು ನಡೆಯಿತು.


ನೂತನ ಸಮಿತಿಯ ಅಧ್ಯಕ್ಷರಾಗಿ ಚೇತನ್ ಗುಡಿಗಾರ್ ಅಲೆಕ್ಕಿ, ಕಾರ್ಯಾಧ್ಯಕ್ಷರಾಗಿ ಗೋವಿಂದ ಸುವರ್ಣ ಪೊಂಗಾರು
ಕಾರ್ಯದರ್ಶಿಯಾಗಿ ನಿಕ್ಷೇಪ್ ಶೆಟ್ಟಿ ಅಜಿಕುರಿ, ಕೋಶಾಧಿಕಾರಿಯಾಗಿ ಗುರುರಾಘವೇಂದ್ರ ದೆಕ್ಕಲಕೋಡಿ, ಸಹ ಕಾರ್ಯದರ್ಶಿಗಳಾಗಿ ಸೃಜನ್ ಪಜಿರಡ್ಕ, ನವೀನ್ ಸುವರ್ಣ, ದಿವಾಕರ ನೀರಚಿಲುಮೆ, ಅವಿನಾಶ್ ಗೌಡ ಪಾದೆಕಲ್ಲು, ಶ್ರೀಮತಿ ಸುಜಾತ ಬೊಲ್ಮ, ಸಂಘಟನಾ ಕಾರ್ಯದರ್ಶಿಯಾಗಿ ಸುಂದರೇಶ ಕನ್ಯಾಡಿ, ಸಚಿನ್ ಗೌಡ ಕಲ್ಮoಜ, ಉಪಾಧ್ಯಕ್ಷರುಗಳಾಗಿ
ಮನೋಹರ ರಾವ್ ಯು.ಬಿ., ಪ್ರಭಾಕರ ಗೌಡ ಬೊಲ್ಮ, ಸುಂದರ ಗೌಡ ಬಜಿಲ, ವಸಂತ ನಾಯ್ಕ, ಬೆರ್ಕೆ, ಸಹಕೋಶಾಧಿಕಾರಿಯಾಗಿ ಚೇತನ್ ನಡುಗುಡ್ಡೆ, ಗುರುರಾಜ್ ನೀರಚಿಲುಮೆ, ಶ್ರೀಮತಿ ಚಂದ್ರಾವತಿ ನಾರ್ಯ, ಅವಿನಾಶ್ ಶೆಟ್ಟಿ, ನೇತ್ರಾವತಿ, ಮಹಿಳಾ ಸಂಯೋಜಕಿಯಾಗಿ ಶ್ರೀಮತಿ ಮಮತಾ ಪಿಜತ್ತನಡ್ಕ, ಗೌರವ ಸಲಹೆಗಾರರಾಗಿ ಹರೀಶ್ ರಾವ್ ಮುಂಡ್ರುಪ್ಪಾಡಿ, ಸಿ. ಜಿ ಪ್ರಭಾಕರ್, ತುಕಾರಾಮ ಸಾಲಿಯಾನ್ ಅರ್ಲ, ರಾಜೇಂದ್ರ ಅಜ್ರಿ ಸುರುಳಿಬೆಟ್ಟು, ಸುಂದರ ಗೌಡ, ಪುಡ್ಕೆತ್ತು, ಕರಿಯ ನಾಯ್ಕ ನೆಲ್ಲಿಗುಡ್ಡೆ, ಶ್ರೀಮತಿ ರವಿಜಾ ಎಸ್. ರಾವ್, ಕೃಷ್ಣಪ್ಪ ಗುಡಿಗಾ‌ರ್ ಅಲೆಕ್ಕಿ, ರತ್ನವರ್ಮ ಜೈನ್ ಧರ್ಮಸ್ಥಳ, ದೇವಿಪ್ರಸಾದ್ ಬೊಲ್ಮ ,ಶ್ರೀನಿವಾಸ ರಾವ್, ರವಿ ಭಟ್ ಪಜಿರಡ್ಕ, ಉದಯ ಭಟ್, ಚಂದ್ರಶೇಖರ್ ಶೆಟ್ಟಿ, ನಾರ್ಯ, ನೀಲಕಂಠ ಶೆಟ್ಟಿ, ಹಾಗೂ ವಿವಿಧ ಸಮಿತಿಗಳನ್ನು ರಚನೆ ಮಾಡಲಾಗಿರುತ್ತದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ರಾಷ್ಟ್ರೀಯ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ : 10 ತಿಂಗಳು ಕಳೆದರೂ ಕಾರ್ಮಿಕರಿಗೆ ಸಿಗದ ಕೂಲಿ, ಬಾಡಿಗೆ

Suddi Udaya

ಪಟ್ರಮೆ ಕಲ್ಲರಿಗೆ ನಿವಾಸಿ ಸದಾಶಿವ ದಾಸ್ ನಿಧನ

Suddi Udaya

ಇಂದಬೆಟ್ಟು ಗ್ರಾಮದ ಸರ್ವೆ ನಂಬರ್ 234/ ರಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿಟ್ಟ ಜಾಗದ ಅತಿಕ್ರಮಣ : ತೆರವುಗೊಳಿಸಿದ ಬೆಳ್ತಂಗಡಿ ತಹಶೀಲ್ದಾರ್.

Suddi Udaya

ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ತಲ್ವಾರ್ ದಾಳಿ ಕೊಲೆ ಯತ್ನಕ್ಕೆ ಖಂಡನೆ: ದಲಿತ ದೌರ್ಜನ್ಯ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲು : ಎಸ್ .ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಠಲ ಕುಲೆ೯ ಆಗ್ರಹ

Suddi Udaya

ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆ: ಕನ್ನಡಸೇನೆ-ಕರ್ನಾಟಕ” ಬೆಳ್ತಂಗಡಿ ತಾಲೂಕಿನಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya
error: Content is protected !!