September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

ಕುವೆಟ್ಟು: ಸ.ಹಿ.ಪ್ರಾ.ಶಾಲೆ ಗುರುವಾಯನಕೆರೆ ಇಲ್ಲಿ ಜರುಗಿದ ಗುರುವಾಯನಕೆರೆ-ಪುಂಜಾಲಕಟ್ಟೆ ವಲಯ ಮಟ್ಟದ 14 ವರ್ಷ ವಯೋಮಾನದ ಕಬಡ್ಡಿ ಪಂದ್ಯಾಟದಲ್ಲಿ ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿಕೊಂಡಿದೆ.

ಬೆಸ್ಟ್ ಕ್ಯಾಚರ್ ಆಗಿ 8 ನೇ ತರಗತಿಯ ಮಹಮದ್ ಆಶಿಂ, ಆಲ್ರೌಂಡರ್ ಆಗಿ ಮಹಮ್ಮದ್ ಬಿಲಾಲ್ ಆಯ್ಕೆಯಾಗಿದ್ದಾರೆ. ಶಾಲಾ ದೈಹಿಕ ಶಿಕ್ಷಕಿ ಪೂರ್ಣಿಮಾ ಬಿ ತರಬೇತಿ ನೀಡಿ, ಮುಖ್ಯೋಪಾಧ್ಯಾಯರಾದ ಭಾಸ್ಕರ್, ಶಾಲಾ ಅಧ್ಯಾಪಕ ವೃಂದ, ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಮತ್ತು ಹಿರಿಯ ವಿದ್ಯಾರ್ಥಿಗಳು ಸಹಕಾರ ನೀಡಿದರು.

Related posts

ಕೊಕ್ಕಡ: ರಿಕ್ಷಾ ಚಾಲಕ ಮಾಲಕರ ಸಂಘದಿಂದ ಚರಂಡಿ ದುರಸ್ತಿ

Suddi Udaya

ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದ ಸಮಾವೇಶ: ಬೃಹತ್ ಸಾರ್ವಜನಿಕ ಸಭೆ – ಜಾಥಾ ಮತ್ತು ಹಕ್ಕೊತ್ತಾಯ ಮಂಡನೆ

Suddi Udaya

ಬೆಳ್ತಂಗಡಿ ಆದಿನಾಥ್ ಬಜಾಜ್‌ನಲ್ಲಿ ಎಕ್ಸ್‌ಚೇಂಜ್ ಮತ್ತು ಲೋನ್ ಮೇಳ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಧರ್ಮಗುರುಗಳಾದ ಫಾ. ಜೇಮ್ಸ್ ಪಟ್ಟೇರಿಲ್ ಆಯ್ಕೆ

Suddi Udaya

ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ “POCSO ಕಾಯ್ದೆ ಜಾಗೃತಿ” ಕಾರ್ಯಕ್ರಮ

Suddi Udaya

ಮುಳಿಯ ಜುವೆಲ್ಸ್ ನಲ್ಲಿ “ಕನ್ನಡ ಬದುಕು ಬಂಗಾರ” ಕಾರ್ಯಕ್ರಮ

Suddi Udaya
error: Content is protected !!