22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

ಚಾರ್ಮಾಡಿ : 2024-25 ನೇ ಸಾಲಿನ ತ್ರಿ ವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಚಾರ್ಮಾಡಿ ಇದರ ಮಹಾಸಭೆಯನ್ನು ಒಕ್ಕೂಟದ ಅಧ್ಯಕ್ಷ ಶ್ರೀಮತಿ ಜಯಂತಿ ಯವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು.


ಸಭೆಯಲ್ಲಿ ಹಿಂದಿನ ಮಹಾಸಭೆ ಮತ್ತು ವಾರ್ಷಿಕ ವರದಿಯನ್ನು ಮಂಡಿಸಿ ಅನುಮೋದಿಸಲಾಯಿತು. ಒಕ್ಕೂಟದ 2024-25 ನೇ ಸಾಲಿನ ಲೆಕ್ಕಪರಿಶೋಧನೆ ಮಂಡಿಸಿ ಅನುಮೋದಿಸಲಾಯಿತು ಮುಂದಿನ ವರ್ಷದ ಒಕ್ಕೂಟದ ಆಯವ್ಯಯ ಕ್ರಿಯಾ ಯೋಜನ ವರದಿಯನ್ನು ಮಂಡಿಸಲಾಯಿತು. ಪದಾಧಿಕಾರಿಗಳ ಪದಗ್ರಹಣ ಮಾಡಲಾಯಿತು. ಸಂಜೀವಿನಿ ಯೋಜನೆಗಳ ಸಮಗ್ರ ಮಾಹಿತಿ ಯನ್ನು ನೀಡಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಸರ್ವ ಪದಾಧಿಕಾರಿಗಳು, ತಾಲೂಕು ಸಂಜೀವಿನಿ ಅಭಿಯಾನ ಘಟಕ ಬೆಳ್ತಂಗಡಿ ಇದರ ವಲಯ ಮೇಲ್ವಿಚಾರಕ ಜಯಾನಂದ , ಸ್ವ ಸಹಾಯ ಸಂಘದ ಪ್ರತಿನಿಧಿಗಳು, ಎಲ್ ಸಿ ಆರ್ ಪಿ, ಪಶು ಸಖಿ ಉಪಸ್ಥಿತರಿದ್ದರು.
ಕೃಷಿ ಸಖಿ ಅಶ್ವಿನಿ ಕಾರ್ಯಕ್ರಮ ನಿರೂಪಿಸಿ, ಎಮ್ ಬಿ ಕೆ ಭವ್ಯ ಸ್ವಾಗತಿಸಿದರು. ಎಲ್ ಸಿ ಆರ್ ಪಿ ರಮ್ಯಾ ಧನ್ಯವಾದವಿತ್ತರು.

Related posts

ಉಜಿರೆಯಿಂದ ಸೋಮಂತಡ್ಕ ಪ್ರಯಾಣ ಸಂದರ್ಭ ಕಳೆದು ಹೋದ ರೂ.2. 80 ಲಕ್ಷ ಹಣವಿದ್ದ ಬ್ಯಾಗ್: ಕೊರಗಜ್ಜನ ಮೊರೆ ಹೋದ ಬ್ಯಾಗ್ ಕಳೆದು ಕೊಂಡ‌ ಲತೇಶ್ ಉಜಿರೆ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಜಾಗೃತಿ ಜಾಥಾ

Suddi Udaya

ಓಡಿಲ್ನಾಳ ಮೈರಲ್ಕೆ ಶ್ರೀ ರಾಮನಗರ ಸಾರ್ವಜನಿಕ ಶಾರದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಉರುವಾಲು ಶ್ರೀ ಮಹಮ್ಮಾಯಿ ದೇವಸ್ಥಾನ ಪ್ರತಿಷ್ಠೋತ್ಸವದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!