23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಆರಂಬೋಡಿ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಆರಂಬೋಡಿ: ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಆರಂಬೋಡಿ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಪಾಣಿಮೇರು ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ಜರಗಿತು.

ಗ್ರಾಮ ಸಮಿತಿಯ ನೂತನ ಅಧ್ಯಕ್ಷರಾಗಿ ಸುಖಿತ್ ಕಾಂತರಬೆಟ್ಟು, ಕಾರ್ಯದರ್ಶಿಯಾಗಿ ಸಂತೋಷ್ ಪೂಜಾರಿ ಮಂಜಿಲ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಪ್ರಭಾಕರ್ ಪೂಜಾರಿ ಮೈರಾಬೆಟ್ಟು, ಬಬಿತ ಭೋಜ ಪೂಜಾರಿ ಕುಂಜಾಡಿ, ಜೊತೆ ಕಾರ್ಯದರ್ಶಿಯಾಗಿ ರಂಜಿತಾ ಪೂಜಾರಿ ಹನ್ನೆರಡು ಕವಲು, ಕೋಶಾಧಿಕಾರಿಯಾಗಿ ರಕ್ಷಿತ್ ಪೂಜಾರಿ ಹನ್ನೆರಡು ಕವಲು, ಬೂತ್ ಸಂಚಾಲಕರಾಗಿ ಸದಾಶಿವ ಪೂಜಾರಿ ಹುಲಿಮೇರು, ಲಕ್ಷ್ಮಣ್ ಪೂಜಾರಿ ಹನ್ನೆರಡು ಕವಲು, ದಿನೇಶ್ ಪೂಜಾರಿ ಕೈರೋಡಿ, ಶೈಲೇಶ್ ಪೂಜಾರಿ ಕುದುಂಬುಡ, ಸಂತೋಷ್ ಪೂಜಾರಿ ಹೊಕ್ಕಾಡಿಗೋಳಿ, ದೀಕ್ಷನ್ ಪೂಜಾರಿ ತಂಕರಬೆಟ್ಟು, ಚಂದ್ರಿಕಾ ಹೊಕ್ಕಾಡಿಗೋಳಿ, ಸುನೀತಾ ಕೋಡಿಮೇರು, ಜಯಶ್ರೀ ಕಾಣoಗಿಲ, ಶುಭ ನೀರಪಲ್ಕೆ, ಪ್ರಮೀಳಾ ರಾಜೇಶ್ ಪಲ್ಕೆ ಬೆಟ್ಟು, ಗೀತಾ ಡಿ ಅಜ್ಜಾಡಿಪಲ್ಕೆ ದರ್ಕಾಸು ಆಯ್ಕೆಯಾದರು. ಈ ಸಂದರ್ಭದಲ್ಲಿ ಬಿಲ್ಲವ ಸಂಘದ ಪ್ರಮುಖಕರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ತಾಲ್ಲೂಕು ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ: ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಮೊಗ್ರು : ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಯೋಗ ತರಬೇತಿಯಲ್ಲಿ ಮುಗೇರಡ್ಕ ವಿದ್ಯಾಭಿಮಾನಿಗಳು ಭಾಗಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Suddi Udaya

ಕೊಕ್ಕಡದ ಕಿಟ್ಟ ಮಲೆಕುಡಿಯರವರಿಗೆ ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ ಪ್ರದಾನ

Suddi Udaya

“ಶಾಂತಿವನ ಟ್ರಸ್ಟ್ ” ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ 31 ನೇ ವರ್ಷದ ರಾಜ್ಯಮಟ್ಟದ “ಜ್ಞಾನ ರಥ- ಜ್ಞಾನ ಪಥ” ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

Suddi Udaya

ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 101 ಎಳನೀರು ಅಭಿಷೇಕ, ನವಕ ಕಲಶ ಅಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!