24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಆರಂಬೋಡಿ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಆರಂಬೋಡಿ: ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಆರಂಬೋಡಿ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಪಾಣಿಮೇರು ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ಜರಗಿತು.

ಗ್ರಾಮ ಸಮಿತಿಯ ನೂತನ ಅಧ್ಯಕ್ಷರಾಗಿ ಸುಖಿತ್ ಕಾಂತರಬೆಟ್ಟು, ಕಾರ್ಯದರ್ಶಿಯಾಗಿ ಸಂತೋಷ್ ಪೂಜಾರಿ ಮಂಜಿಲ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಪ್ರಭಾಕರ್ ಪೂಜಾರಿ ಮೈರಾಬೆಟ್ಟು, ಬಬಿತ ಭೋಜ ಪೂಜಾರಿ ಕುಂಜಾಡಿ, ಜೊತೆ ಕಾರ್ಯದರ್ಶಿಯಾಗಿ ರಂಜಿತಾ ಪೂಜಾರಿ ಹನ್ನೆರಡು ಕವಲು, ಕೋಶಾಧಿಕಾರಿಯಾಗಿ ರಕ್ಷಿತ್ ಪೂಜಾರಿ ಹನ್ನೆರಡು ಕವಲು, ಬೂತ್ ಸಂಚಾಲಕರಾಗಿ ಸದಾಶಿವ ಪೂಜಾರಿ ಹುಲಿಮೇರು, ಲಕ್ಷ್ಮಣ್ ಪೂಜಾರಿ ಹನ್ನೆರಡು ಕವಲು, ದಿನೇಶ್ ಪೂಜಾರಿ ಕೈರೋಡಿ, ಶೈಲೇಶ್ ಪೂಜಾರಿ ಕುದುಂಬುಡ, ಸಂತೋಷ್ ಪೂಜಾರಿ ಹೊಕ್ಕಾಡಿಗೋಳಿ, ದೀಕ್ಷನ್ ಪೂಜಾರಿ ತಂಕರಬೆಟ್ಟು, ಚಂದ್ರಿಕಾ ಹೊಕ್ಕಾಡಿಗೋಳಿ, ಸುನೀತಾ ಕೋಡಿಮೇರು, ಜಯಶ್ರೀ ಕಾಣoಗಿಲ, ಶುಭ ನೀರಪಲ್ಕೆ, ಪ್ರಮೀಳಾ ರಾಜೇಶ್ ಪಲ್ಕೆ ಬೆಟ್ಟು, ಗೀತಾ ಡಿ ಅಜ್ಜಾಡಿಪಲ್ಕೆ ದರ್ಕಾಸು ಆಯ್ಕೆಯಾದರು. ಈ ಸಂದರ್ಭದಲ್ಲಿ ಬಿಲ್ಲವ ಸಂಘದ ಪ್ರಮುಖಕರು ಉಪಸ್ಥಿತರಿದ್ದರು.

Related posts

ಮುಂಡಾಜೆ: ಬಂಟರ ಸಂಘದ ಸಹಯೋಗದಲ್ಲಿ ಮನೆ ನಿರ್ಮಾಣಕ್ಕೆ ಸಹಕಾರ

Suddi Udaya

ಡೇವಿಡ್ ಜೈಮಿ ಕೊಕ್ಕಡ ರವರಿಗೆ ನೋಬೆಲ್ ವರ್ಲ್ಡ್ ರೆಕಾರ್ಡ್ಸ್ ವಿಶ್ವ ದಾಖಲೆ

Suddi Udaya

ನಾವೂರು ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Suddi Udaya

ಪುದುವೆಟ್ಟು ಶಾಲೆಯಲ್ಲಿ ವಿಜ್ಞಾನ ಮಾದರಿಗಳ ತಯಾರಿಕಾ ಕಾರ್ಯಗಾರ

Suddi Udaya

ಹೊಸಂಗಡಿ ಗ್ರಾ.ಪಂ. ಉಪ ಚುನಾವಣೆಯಲ್ಲಿ ಜಯ ಗಳಿಸಿದ ಆನಂದ ಬಂಗೇರರಿಗೆ ರಕ್ಷಿತ್ ಶಿವರಾಂರಿಂದ ಅಭಿನಂದನೆ

Suddi Udaya

ಬೆಳ್ತಂಗಡಿ ಯುವ ವಕೀಲರ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!