22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಆರಂಬೋಡಿ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಆರಂಬೋಡಿ: ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಆರಂಬೋಡಿ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಪಾಣಿಮೇರು ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ಜರಗಿತು.

ಗ್ರಾಮ ಸಮಿತಿಯ ನೂತನ ಅಧ್ಯಕ್ಷರಾಗಿ ಸುಖಿತ್ ಕಾಂತರಬೆಟ್ಟು, ಕಾರ್ಯದರ್ಶಿಯಾಗಿ ಸಂತೋಷ್ ಪೂಜಾರಿ ಮಂಜಿಲ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಪ್ರಭಾಕರ್ ಪೂಜಾರಿ ಮೈರಾಬೆಟ್ಟು, ಬಬಿತ ಭೋಜ ಪೂಜಾರಿ ಕುಂಜಾಡಿ, ಜೊತೆ ಕಾರ್ಯದರ್ಶಿಯಾಗಿ ರಂಜಿತಾ ಪೂಜಾರಿ ಹನ್ನೆರಡು ಕವಲು, ಕೋಶಾಧಿಕಾರಿಯಾಗಿ ರಕ್ಷಿತ್ ಪೂಜಾರಿ ಹನ್ನೆರಡು ಕವಲು, ಬೂತ್ ಸಂಚಾಲಕರಾಗಿ ಸದಾಶಿವ ಪೂಜಾರಿ ಹುಲಿಮೇರು, ಲಕ್ಷ್ಮಣ್ ಪೂಜಾರಿ ಹನ್ನೆರಡು ಕವಲು, ದಿನೇಶ್ ಪೂಜಾರಿ ಕೈರೋಡಿ, ಶೈಲೇಶ್ ಪೂಜಾರಿ ಕುದುಂಬುಡ, ಸಂತೋಷ್ ಪೂಜಾರಿ ಹೊಕ್ಕಾಡಿಗೋಳಿ, ದೀಕ್ಷನ್ ಪೂಜಾರಿ ತಂಕರಬೆಟ್ಟು, ಚಂದ್ರಿಕಾ ಹೊಕ್ಕಾಡಿಗೋಳಿ, ಸುನೀತಾ ಕೋಡಿಮೇರು, ಜಯಶ್ರೀ ಕಾಣoಗಿಲ, ಶುಭ ನೀರಪಲ್ಕೆ, ಪ್ರಮೀಳಾ ರಾಜೇಶ್ ಪಲ್ಕೆ ಬೆಟ್ಟು, ಗೀತಾ ಡಿ ಅಜ್ಜಾಡಿಪಲ್ಕೆ ದರ್ಕಾಸು ಆಯ್ಕೆಯಾದರು. ಈ ಸಂದರ್ಭದಲ್ಲಿ ಬಿಲ್ಲವ ಸಂಘದ ಪ್ರಮುಖಕರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ನಿತ್ಯಾನಂದ ನಾವರರವರು ಒಂದೇ ದಿನದಲ್ಲಿ112 ಜೀವ ವಿಮಾ ಪಾಲಿಸಿ ಮಾಡಿ ಒನ್ ಡೇ ಸೆಂಚುರಿಯನ್ ಸಾಧನೆ

Suddi Udaya

ಪೆರಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶಶಿಪ್ರಭಾ ಬಿ ಅವರಿಗೆ ನಿವೃತ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭೇಟಿ

Suddi Udaya

ರಕ್ಷಿತ್ ಶಿವರಾಂ ಬೆಂಗಳೂರಿನಿಂದ ಬೆಳ್ತಂಗಡಿಗೆ ಆಮದು ಆದ ನಾಯಕನಾದರೆ, ಬೆಂಗಳೂರಿನಲ್ಲಿದ್ದ ಹರೀಶ್ ಪೂಂಜ ಬೆಳ್ತಂಗಡಿಗೆ ಆಮದು ಆಗಿ ಚುನಾವಣೆಗೆ ನಿಲ್ಲಲಿಲ್ಲವೇ: ಧರಣೇಂದ್ರ ಕುಮಾರ್

Suddi Udaya

ನೆರಿಯ: ಮನೆಗೆ ಬೆಂಕಿ ತಗುಲಿ ಹಾನಿಯಾದ ಕುಟುಂಬಕ್ಕೆ ಕಿರಣ್ ಚಂದ್ರ ಪುಷ್ಪಗಿರಿಯವರಿಂದ ಧನಸಹಾಯ ಹಸ್ತಾಂತರ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ. ಸುಬ್ರಪುರಮಠ್ ನೇಮಕ

Suddi Udaya
error: Content is protected !!